ಉಡುಪಿ: ದೇಶದಾದ್ಯಂತ ತೀವ್ರ ಖಂಡನೆಗೆ ಗುರಿಯಾಗಿರುವ ಉಡುಪಿಯ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಂದ ನಡೆದ ಹಿಂದೂ ವಿದ್ಯಾರ್ಥಿನಿಯ ಆಕ್ಷೇಪಾರ್ಹ ಖಾಸಗಿ ವೀಡಿಯೋ ಚಿತ್ರೀಕರಣ ಪ್ರಕರಣವನ್ನು ಖಂಡಿಸಿ ಉಡುಪಿಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಹಾಗೂ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳನ್ನು ಉದ್ದೇಶಿಸಿ ಮಾತನಾಡಿದ್ದ ವಿಶ್ವ ಹಿಂದೂ ಪರಿಷತ್ ರಾಜ್ಯ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್, ವಿಹಿಂಪ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಹಾಗೂ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾContinue reading “ಸಂವಿಧಾನಾತ್ಮಕವಾಗಿ ಪ್ರತಿಭಟಿಸಿದವರ ಮೇಲೆ ಪೊಲೀಸ್ ಕೇಸ್ ದಾಖಲಿಸಲು ತೋರಿದ ಆಸಕ್ತಿ ಉಡುಪಿ ಪ್ರಕರಣದ ತನಿಖೆಯ ಬಗ್ಗೆ ಯಾಕಿಲ್ಲ? : ಕುಯಿಲಾಡಿಶರಣ್ ಪಂಪ್ವೆಲ್, ದಿನೇಶ್ ಮೆಂಡನ್ ಮತ್ತು ವೀಣಾ ಎಸ್. ಶೆಟ್ಟಿ ಯವರ ಮೇಲೆ ಸುಮೋಟೋ ಕೇಸ್ ದಾಖಲು: ಉಡುಪಿ ಜಿಲ್ಲಾ ಬಿಜೆಪಿ ಖಂಡನೆ”