ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ 2023-25ನೇ ಸಾಲಿನ ಅಧ್ಯಕ್ಷರಾಗಿ ಎ.ಶಿವಕುಮಾರ್ ಅಂಬಲಪಾಡಿ ಆಯ್ಕೆ

ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ 2023-25ನೇ ಸಾಲಿನ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಎ.ಶಿವಕುಮಾರ್ ಅಂಬಲಪಾಡಿ ಇವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಗೋಪಾಲ್ ಸಿ. ಬಂಗೇರ ಪಂದುಬೆಟ್ಟು, ಉಪಾಧ್ಯಕ್ಷರಾಗಿ ಶಿವದಾಸ್ ಪಿ., ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್, ಕೋಶಾಧಿಕಾರಿಯಾಗಿ ದಯಾನಂದ ಎ., ಜತೆ ಕಾರ್ಯದರ್ಶಿಗಳಾಗಿ ಮಹೇಂದ್ರ ಕೋಟ್ಯಾನ್ ಮತ್ತು ಅವಿನಾಶ್ ಪೂಜಾರಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಆಡಳಿತ ಸಮಿತಿಯ ಸದಸ್ಯರಾಗಿ ಎ.ಮುದ್ದಣ್ಣ ಪೂಜಾರಿ, ಸುಧಾಕರ್ ಎ., ರಾಜೇಂದ್ರ ಪಂದುಬೆಟ್ಟು, ಭಾಸ್ಕರ ಅಂಚನ್,Continue reading “ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ 2023-25ನೇ ಸಾಲಿನ ಅಧ್ಯಕ್ಷರಾಗಿ ಎ.ಶಿವಕುಮಾರ್ ಅಂಬಲಪಾಡಿ ಆಯ್ಕೆ”

Design a site like this with WordPress.com
Get started