ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಧ್ವಜಾರೋಹಣಗೈದು ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ಹಿರಿಯರನ್ನು ಸ್ಮರಿಸಿದರು. ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಸಭೆಯನ್ನುದ್ದೇಶಿಸಿ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯವನ್ನು ತಿಳಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಬಿ.ರವಿ ಅಮೀನ್, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಆತ್ರಾಡಿ ಸತ್ಯಾನಂದContinue reading “ಉಡುಪಿ ಜಿಲ್ಲಾ ಬಿಜೆಪಿ: 77ನೇ ಸ್ವಾತಂತ್ರ್ಯ ದಿನಾಚರಣೆ; ಧ್ವಜಾರೋಹಣ”