ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ಮಹಿಳಾ ಘಟಕದ ವತಿಯಿಂದ ಪಂಚಮ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ದಯಾಕರ ಶಾಂತಿ ಬನ್ನಂಜೆ ಇವರ ಪೌರೋಹಿತ್ಯದಲ್ಲಿ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ವಿಜೃಂಭಣೆಯಿಂದ ನೆರವೇರಿತು. ಭಜನೆ, ಸಾಮೂಹಿಕ ಅಷ್ಟೋತ್ತರ, ಕುಂಕುಮಾರ್ಚನೆ, ಮಹಾ ಪೂಜೆ ಹಾಗೂ ಅನ್ನ ಪ್ರಸಾದ ವಿತರಣೆ ನಡೆಯಿತು. ಸುಮಾರು 350ಕ್ಕೂ ಮಿಕ್ಕಿ ಭಕ್ತಾಭಿಮಾನಿಗಳು ಶ್ರೀ ವರಮಹಾಲಕ್ಷ್ಮೀ ಪೂಜೆ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಎ.ಶಿವಕುಮಾರ್ ಅಂಬಲಪಾಡಿ,Continue reading “ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ: ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ”