ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ರಕ್ಷಾಬಂಧನ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮವು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ, ಪೆರ್ಣಂಕಿಲ ಶ್ರೀಶ ನಾಯಕ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಅಭಿರಾಜ್ ಸುವರ್ಣ, ಬಿಜೆಪಿ ಉಡುಪಿ ಗ್ರಾಮಾಂತರ ಪ್ರ.ಕಾರ್ಯದರ್ಶಿContinue reading “ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ರಕ್ಷಾಬಂಧನ”

ಹೆಣ್ಣಿಗೆ ನ್ಯಾಯ ಕೊಡಬೇಕು ಎನ್ನುವ ತಿಮರೋಡಿಗೆ ಮಹಿಳೆಗೆ ಗೌರವ ಕೊಡುವ ಕನಿಷ್ಠ ಪರಿಜ್ಞಾನ ಇಲ್ಲವೆ?: ಕುಯಿಲಾಡಿ

ಉಡುಪಿ: ಹೆಣ್ಣಿಗೆ ನ್ಯಾಯ ಕೊಡಬೇಕು ಎಂದು ಹೋರಾಟಕ್ಕೆ ಇಳಿದಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಮಹಿಳೆಗೆ ಗೌರವ ಕೊಡುವ ಕನಿಷ್ಠ ಪರಿಜ್ಞಾನ ಇಲ್ಲವೆ? ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಶ್ನಿಸಿದ್ದಾರೆ. ಸೌಜನ್ಯಾ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಆ.29ರಂದು ಉಡುಪಿಯ ಅಜ್ಜರಕಾಡು ಹುತಾತ್ಮ ಸೈನಿಕರ ಯುದ್ಧ ಸ್ಮಾರಕದ ಬಳಿ ನಡೆದ ಪ್ರತಿಭಟನಾ ಸಭೆಯಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ಕೇಂದ್ರ ಸಚಿವೆ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಸಹಿತ ಬಿಜೆಪಿ ಹಿರಿಯ ಮುಖಂಡರ ಬಗ್ಗೆContinue reading “ಹೆಣ್ಣಿಗೆ ನ್ಯಾಯ ಕೊಡಬೇಕು ಎನ್ನುವ ತಿಮರೋಡಿಗೆ ಮಹಿಳೆಗೆ ಗೌರವ ಕೊಡುವ ಕನಿಷ್ಠ ಪರಿಜ್ಞಾನ ಇಲ್ಲವೆ?: ಕುಯಿಲಾಡಿ”

Design a site like this with WordPress.com
Get started