ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜನ್ಮ ದಿನಾಚರಣೆ

ಉಡುಪಿ: ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜನ್ಮ ದಿನಾಚರಣೆಯನ್ನು ಭಜನಾ ಸೇವೆಯೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು. ಮಹಾ ಪೂಜೆ ಮತ್ತು ಸಾಮೂಹಿಕ ಅನ್ನ ಸಂತರ್ಪಣೆಯಲ್ಲಿ ನೂರಾರು ಮಂದಿ ಭಕ್ತಾದಿಗಳು ಪಾಲ್ಗೊಂಡಿದ್ದರು. ಶ್ರೀ ಗುರು ಜಯಂತಿ ಆಚರಣೆ ಪ್ರಯುಕ್ತ ಎಸ್ಎಸ್ಎಲ್ಸಿ ಮತ್ತು ಪಿಯುಸಿ ತರಗತಿಯಲ್ಲಿ ಉತ್ತಮ ಅಂಕ ಗಳಿಸಿ ಉನ್ನತ ವ್ಯಾಸಂಗ ಮಾಡುತ್ತಿರುವ ಸಂಘದ ವ್ಯಾಪ್ತಿಯ ಬಿಲ್ಲವ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನContinue reading “ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜನ್ಮ ದಿನಾಚರಣೆ”

Design a site like this with WordPress.com
Get started