ಉಡುಪಿ: ಸನಾತನ ಸಂಸ್ಕೃತಿ ಹಾಗೂ ವೇದ ಪುರಾಣಗಳ ಕಾಲದಿಂದಲೇ ‘ಭರತ ಖಂಡ’ ‘ಭರತವರ್ಷ’ ಎಂದು ಕರೆಯಲ್ಪಟ್ಟಿರುವ ‘ಪುಣ್ಯ ಭೂಮಿ’, ‘ದೇವ ಭೂಮಿ’ ಭಾರತ. ದೇಶದ ಸಂವಿಧಾನದ ಪರಿಚ್ಛೇದ 1ರಲ್ಲಿ ಉಲ್ಲೇಖಗೊಂಡಿರುವ ನಮ್ಮ ದೇಶದ ಮೂಲ ಹೆಸರು ಭಾರತ. ಆದರೆ ಕಾಂಗ್ರೆಸ್ಸಿಗೆ ಮಾತ್ರ ‘ಭಾರತ’ದ ಮೇಲೆ ದ್ವೇಷ; ‘ಇಂಡಿಯಾ’ದ ಮೇಲೆ ಅತೀವ ಮೋಹ ಯಾಕೆ? ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಶ್ನಿಸಿದ್ದಾರೆ. ದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗ ಸಮ್ಮೇಳನದ ನಿಯೋಗಕ್ಕೆ ರಾಷ್ಟ್ರಪತಿ ಭವನದಿಂದ ಕಳುಹಿಸಲಾದContinue reading “ಕಾಂಗ್ರೆಸ್ ಗೆ ‘ಇಂಡಿಯಾ’ದ ಮೇಲಿರುವ ಮೋಹ ‘ಭಾರತ’ದ ಮೇಲೆ ಯಾಕಿಲ್ಲಾ : ಕುಯಿಲಾಡಿ ಪ್ರಶ್ನೆ”