ಉಡುಪಿ: ‘ಕೈಗೆ ಹ್ಯೂಬ್ಲೋಟ್ ವಾಚ್ ಕಟ್ಟಿಕೊಂಡು, ಪಂಚೆಯೊಳಗೆ ಖಾಕಿ ಚಡ್ಡಿ ಧರಿಸುವುದು ಸಮಾಜವಾದವಲ್ಲ’ ಎಂದು ಮಾರ್ಮಿಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನ್ಮ ಜಾತಕ ಜಾಲಾಡಿಸಿರುವ ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ರವರಿಗೆ ಧನ್ಯವಾದ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಅಧಿಕಾರಕ್ಕಾಗಿ ಏನು ಮಾಡಲೂ ಹೇಸದ ಸಿದ್ದರಾಮಯ್ಯ, ‘ಅಧಿಕಾರ ಸಿಕ್ಕಿಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ಅಡ್ವಾಣಿಯವರನ್ನು ಬೇಟಿ ಮಾಡಿ ಬಿಜೆಪಿ ಸೇರಲು ಹೋಗಿದ್ದು, ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹಾಗೂ ಬಿಜೆಪಿ ಮುಖಂಡContinue reading “ಕೊನೆಗೂ ಕಾಂಗ್ರೆಸಿಗರ ಬಾಯಿಯಿಂದ ಸತ್ಯ ಹೊರ ಬಿದ್ದಿದೆ; ಸಿದ್ದು ಜನ್ಮ ಜಾತಕ ಜಾಲಾಡಿಸಿದ ಬಿ.ಕೆ. ಹರಿಪ್ರಸಾದ್ ಗೆ ಧನ್ಯವಾದ : ಕುಯಿಲಾಡಿ ಸುರೇಶ್ ನಾಯಕ್”