ಉಡುಪಿ ಬ್ರಹ್ಮಗಿರಿಯ ಆದರ್ಶ ಸೊಸೈಟಿಯಿಂದ ಬಿಜೆಪಿ ಮುಖಂಡನ ಮೇಲೆ ಸುಳ್ಳು ದೂರು ದಾಖಲು, ಬ್ಲಾಕ್ಮೇಲ್ ತಂತ್ರ: ಉಡುಪಿ ಜಿಲ್ಲಾ ಬಿಜೆಪಿ ಖಂಡನೆ

ಉಡುಪಿ: ಇತ್ತೀಚೆಗೆ ಉಡುಪಿ ಬ್ರಹ್ಮಗಿರಿಯ ಆದರ್ಶ ಸೊಸೈಟಿಯಲ್ಲಿ ನಡೆದಿದೆ ಎನ್ನಲಾದ ನಕಲಿ ಚಿನ್ನ ಅಡಮಾನ ಸಾಲದ ಪ್ರಕರಣದಲ್ಲಿ ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ದಾವೂದ್ ಅಬೂಬಕರ್ ಹೆಸರನ್ನು ಉದ್ದೇಶಪೂರ್ವಕವಾಗಿ ಎಳೆದು ತಂದು ಸುಳ್ಳು ಪ್ರಕರಣ ದಾಖಲಿಸುವ ಮೂಲಕ ಬ್ಲಾಕ್ಮೇಲ್ ತಂತ್ರ ಅನುಸರಿಸಿರುವ ಕೃತ್ಯ ಖಂಡನೀಯ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ. ಪ್ರಕರಣ ನಡೆದ ಸಂದರ್ಭ ಸೆ.5ರಂದು ದಾವೂದ್ ಅಬೂಬಕರ್ ಉಡುಪಿಯಲ್ಲಿ ಇಲ್ಲದೇ ಇದ್ದರೂ ಅವರ ಹೆಸರನ್ನು ದುರುದ್ದೇಶದಿಂದ ಪೊಲೀಸ್ ದೂರಿನಲ್ಲಿ ಸೇರಿಸಲಾಗಿದೆ ಎಂದು ತಿಳಿದುContinue reading “ಉಡುಪಿ ಬ್ರಹ್ಮಗಿರಿಯ ಆದರ್ಶ ಸೊಸೈಟಿಯಿಂದ ಬಿಜೆಪಿ ಮುಖಂಡನ ಮೇಲೆ ಸುಳ್ಳು ದೂರು ದಾಖಲು, ಬ್ಲಾಕ್ಮೇಲ್ ತಂತ್ರ: ಉಡುಪಿ ಜಿಲ್ಲಾ ಬಿಜೆಪಿ ಖಂಡನೆ”

ವ್ಯವಸ್ಥಿತ ಕಾರ್ಯಾಲಯದ ಮೂಲಕ ಸದೃಢ ಪಕ್ಷ ಸಂಘಟನೆಗೆ ಒತ್ತು : ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿಬಿಜೆಪಿ ಕೊಡಗು ಜಿಲ್ಲಾ ಕಾರ್ಯಾಲಯ ವ್ಯವಸ್ಥೆ ಸಮಿತಿ ಸಭೆ

ಉಡುಪಿ: ಬಿಜೆಪಿ ಕೇಂದ್ರ ಸಮಿತಿಯ ನಿರ್ಣಯದಂತೆ, ರಾಜ್ಯಾದ್ಯಂತ ವ್ಯವಸ್ಥಿತ ಕಾರ್ಯಾಲಯವನ್ನು ಸಜ್ಜುಗೊಳಿಸಿ, ವ್ಯಾಪಕ ಜನಸಂಪರ್ಕದೊಂದಿಗೆ ಸದೃಢ ಪಕ್ಷ ಸಂಘಟನೆಗೆ ಒತ್ತು ನೀಡುವ ಕಾರ್ಯ ಚಟುವಟಿಕೆಗೆ ಚಾಲನೆ ನೀಡಲಾಗುತ್ತಿದೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಬಿಜೆಪಿ ಕಾರ್ಯಾಲಯ ನಿರ್ವಹಣಾ ರಾಜ್ಯ ಸಮಿತಿ ಸದಸ್ಯ ಕೆ.ಉದಯ ಕುಮಾರ್ ಶೆಟ್ಟಿ ಹೇಳಿದರು. ಅವರು ಬಿಜೆಪಿ ಕೊಡಗು ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಅಧ್ಯಕ್ಷತೆಯಲ್ಲಿ ಕೊಡಗು ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯಾಲಯ ವ್ಯವಸ್ಥೆ ಸಮಿತಿ ಸಭೆಯ ನೇತೃತ್ವ ವಹಿಸಿContinue reading “ವ್ಯವಸ್ಥಿತ ಕಾರ್ಯಾಲಯದ ಮೂಲಕ ಸದೃಢ ಪಕ್ಷ ಸಂಘಟನೆಗೆ ಒತ್ತು : ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿಬಿಜೆಪಿ ಕೊಡಗು ಜಿಲ್ಲಾ ಕಾರ್ಯಾಲಯ ವ್ಯವಸ್ಥೆ ಸಮಿತಿ ಸಭೆ”

Design a site like this with WordPress.com
Get started