ಬಿಜೆಪಿ ರಾಜ್ಯ ತಂಡದಿಂದ ಉಡುಪಿ ಜಿಲ್ಲೆಯಲ್ಲಿ ಲೋಕಸಭಾ ಚುನಾವಣಾ ಪೂರ್ವಸಿದ್ಧತಾ ಸಭೆ

ಉಡುಪಿ: ಮುಂಬರುವ ಲೋಕಸಭಾ ಚುನಾವಣೆಯ ಕಾರ್ಯ ಯೋಜನೆಗಳ ಬಗ್ಗೆ ಚರ್ಚಿಸಲು ವಿಧಾನಸಭಾ ಮಾಜಿ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಸಚಿವ ವಿ.ಸುನೀಲ್ ಕುಮಾರ್ ಮತ್ತು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ನೇತೃತ್ವದ ರಾಜ್ಯ ತಂಡದಿಂದ ಉಡುಪಿ ಜಿಲ್ಲಾ ಮಟ್ಟದ ಸಭೆಯು ಸೆ.14ರಂದು ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ಜರಗಿತು. ಮತದಾರರ ಪಟ್ಟಿ ಪರಿಷ್ಕರಣೆ ಸಹಿತ ಬೂತ್ ಮಟ್ಟದಿಂದ ಜಿಲ್ಲಾ ಸ್ತರದ ವರೆಗಿನ ಪಕ್ಷದ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳನ್ನು ಈಗಿಂದೀಗಲೇ ಚುನಾವಣೆಗೆContinue reading “ಬಿಜೆಪಿ ರಾಜ್ಯ ತಂಡದಿಂದ ಉಡುಪಿ ಜಿಲ್ಲೆಯಲ್ಲಿ ಲೋಕಸಭಾ ಚುನಾವಣಾ ಪೂರ್ವಸಿದ್ಧತಾ ಸಭೆ”

Design a site like this with WordPress.com
Get started