ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಕಾಪು ಬಿಜೆಪಿ ವತಿಯಿಂದ ರಕ್ತದಾನ ಶಿಬಿರ

ಕಾಪು: ಮೋದೀಜಿ ಜನ್ಮದಿನದ ಅಂಗವಾಗಿ‌ ಇಂದು ಕಾಪು ಬಿಜೆಪಿ ವತಿಯಿಂದ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ನೆರವೇರಿಸಿದರು.‌ ಬಳಿಕ ಮಾತನಾಡಿದ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮೋದೀಜಿ ಜನ್ಮದಿನದಿಂದ ಗಾಂಧಿ ಜಯಂತಿ ತನಕ ನಡೆಯುವ ಸೇವಾ ಪಾಕ್ಷಿಕ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಈ ಎಲ್ಲ ಸೇವಾ ಕಾರ್ಯಗಳ ಪುಣ್ಯದ ಫಲ ನಮ್ಮ ವಿಶ್ವನಾಯಕ ಮೋದೀಜಿಯವರಿಗೆContinue reading “ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಕಾಪು ಬಿಜೆಪಿ ವತಿಯಿಂದ ರಕ್ತದಾನ ಶಿಬಿರ”

ಪ್ರಧಾನಿ ಮೋದಿ ಜನ್ಮದಿನಾಚರಣೆ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ರಕ್ತದಾನ ಶಿಬಿರ

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ 73ನೇ ಜನ್ಮ ದಿನಾಚರಣೆ ಪ್ರಯುಕ್ತ ಸೇವಾ ಪಾಕ್ಷಿಕ ಅಭಿಯಾನದ ಅಂಗವಾಗಿ ಬಿಜೆಪಿ ಜಿಲ್ಲಾ‌ ಮಹಿಳಾ ಮೋರ್ಜಾ ಮತ್ತು ಅಭಯಹಸ್ತ ಚಾರಿಟೇಬಲ್ ಟ್ರಸ್ಟ್(ರಿ.) ಉಡುಪಿ ಇದರ ಜಂಟಿ ಆಶ್ರಯದಲ್ಲಿ ರಕ್ತನಿಧಿ ವಿಭಾಗ ಕೆಎoಸಿ‌ ಮಣಿಪಾಲ ಇದರ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರವು ಸೆ.17ರಂದು ಮಣಿಪಾಲ ಕೆಎಂಸಿಯ ರಕ್ತನಿಧಿ ವಿಭಾಗದಲ್ಲಿ ನಡೆಯಿತು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಶಿಬಿರವನ್ನು ಉದ್ಘಾಟಿಸಿದರು. ಶಾಸಕ ಯಶ್ಪಾಲ್ ಸುವರ್ಣContinue reading “ಪ್ರಧಾನಿ ಮೋದಿ ಜನ್ಮದಿನಾಚರಣೆ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ರಕ್ತದಾನ ಶಿಬಿರ”

Design a site like this with WordPress.com
Get started