ಮಹಿಳಾ ಮೀಸಲಾತಿ ಮಸೂದೆ ಮಂಡನೆ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ ಉಡುಪಿ: ಲೋಕಸಭೆ, ರಾಜ್ಯ ಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರ ಸದಸ್ಯತ್ವವನ್ನು ವಿಸ್ತರಿಸುವ ಗುರಿಯನ್ನು ಹೊಂದಿರುವ ಮಹಿಳಾ ಮೀಸಲಾತಿ ಮಸೂದೆಯನ್ನು ನೂತನ ಸಂಸತ್ ಕಟ್ಟಡದಲ್ಲಿ ನಡೆದ ಮೊದಲ ಕಲಾಪದಲ್ಲಿ ಮಂಡಿಸಿರುವುದು ಪ್ರಧಾನಿ ನರೇಂದ್ರ ಮೋದಿಯವರ ತಾಕತ್ತು. ಈ ಮಸೂದೆ ಮಂಡನೆ ಮಹಿಳಾ ಸಬಲೀಕರಣದತ್ತ ದಿಟ್ಟ ಹೆಜ್ಜೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದContinue reading “ಮಹಿಳಾ ಮೀಸಲಾತಿ ಮಸೂದೆ ಮಂಡನೆ ಪ್ರಧಾನಿ ನರೇಂದ್ರ ಮೋದಿಯವರ ತಾಕತ್ತು; ಮಹಿಳಾ ಸಬಲೀಕರಣದತ್ತ ದಿಟ್ಟ ಹೆಜ್ಜೆ: ಕುಯಿಲಾಡಿ ಸುರೇಶ್ ನಾಯಕ್”
Daily Archives: September 20, 2023
ಪ್ರಧಾನಿ ಮೋದಿ ಆಡಳಿತಾವಧಿಯಲ್ಲಿ ಬಿಜೆಪಿ ಕಾರ್ಯಕರ್ತರೆನಿಸುವುದು ಸುಯೋಗ : ಕುಯಿಲಾಡಿ ಸುರೇಶ್ ನಾಯಕ್ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ‘ಪ್ರಧಾನಿ ಮೋದಿ ಸಾಧನೆಗಳ ಪ್ರದರ್ಶಿನಿ’ಗೆ ಚಾಲನೆ
ಉಡುಪಿ: ದೇಶ ಕಂಡ ಅಪ್ರತಿಮ ದೇಶಭಕ್ತ, ವಿಶ್ವ ಮಟ್ಟದಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಉತ್ತುಂಗಕ್ಕೇರಿಸಿದ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಾವಧಿಯಲ್ಲಿ ಬಿಜೆಪಿ ಕಾರ್ಯಕರ್ತರೆನಿಸುವುದು ಸುಯೋಗ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ‘ಸೇವಾ ಪಾಕ್ಷಿಕ ಅಭಿಯಾನ’ದ ಅಂಗವಾಗಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಆಯೋಜಿಸಲಾದ ಪ್ರಧಾನಿ ನರೇಂದ್ರ ಮೋದಿಯವರ 9 ವರ್ಷಗಳ ಸಾಧನೆಗಳ ಪ್ರದರ್ಶಿನಿಗೆ ಚಾಲನೆ ನೀಡಿ ಮಾತನಾಡಿದರು. ಒಂದು ಕಾಲದಲ್ಲಿ ಹಾವಾಡಿಗರ ದೇಶ ಎಂಬ ಅಪಹಾಸ್ಯಕ್ಕೆ ಒಳಗಾಗಿದ್ದ ಭಾರತವನ್ನು ವಿಶ್ವ ಭೂಪಟದಲ್ಲಿ ಎದ್ದುContinue reading “ಪ್ರಧಾನಿ ಮೋದಿ ಆಡಳಿತಾವಧಿಯಲ್ಲಿ ಬಿಜೆಪಿ ಕಾರ್ಯಕರ್ತರೆನಿಸುವುದು ಸುಯೋಗ : ಕುಯಿಲಾಡಿ ಸುರೇಶ್ ನಾಯಕ್ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ‘ಪ್ರಧಾನಿ ಮೋದಿ ಸಾಧನೆಗಳ ಪ್ರದರ್ಶಿನಿ’ಗೆ ಚಾಲನೆ”