ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆ, ದೇಶದ ನೂತನ ಸಂಸತ್ ಭವನ ‘ಕರ್ತವ್ಯ ಪಥ’ದ ಬಳಿ ‘ಅಮೃತ ಉದ್ಯಾನವನ’ ನಿರ್ಮಾಣ ಕಾರ್ಯಕ್ಕೆ ದೇಶದಾದ್ಯಂತ ಎಲ್ಲ ಗ್ರಾಮಗಳಿಂದ ಶೃದ್ಧಾಪೂರ್ವಕ ಮಣ್ಣು ಸಂಗ್ರಹದ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಜಿಲ್ಲಾ ಬಿಜೆಪಿ ಸಜ್ಜಾಗಿದ್ದು, ಸೆ.24, ರವಿವಾರ ಬೆಳಿಗ್ಗೆ 10.00 ಗಂಟೆಗೆ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಎಂದು ಬಿಜೆಪಿContinue reading “ಸೆ.24 : ಜಿಲ್ಲಾ ಬಿಜೆಪಿಯ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ; ನೂತನ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರಿಗೆ ಗೌರವಾರ್ಪಣೆ”