ಬಿಜೆಪಿ ಅಂಬಲಪಾಡಿ ಬೂತ್ 178ರಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಜನ್ಮ ದಿನಾಚರಣೆ

ಉಡುಪಿ: ಭಾರತೀಯ ಜನಸಂಘದ ಸಂಸ್ಥಾಪಕರಲ್ಲೊಬ್ಬರಾದ ಏಕಾತ್ಮ ಮಾನವತಾ ವಾದದ ಪ್ರತಿಪಾದಕರು, ಅಂತ್ಯೋದಯ ಪರಿಕಲ್ಪನೆಯನ್ನು ನಾಡಿಗೆ ನೀಡಿದ ಮಹಾನ್ ಚೇತನ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜನ್ಮ ದಿನಾಚರಣೆಯನ್ನು ಬಿಜೆಪಿ ಅಂಬಲಪಾಡಿ ಬೂತ್ 178ರ ವತಿಯಿಂದ ಬೂತ್ ಅಧ್ಯಕ್ಷ ಮಹೇಂದ್ರ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಯೋಗೀಶ್ ಶೆಟ್ಟಿಯವರ ನಿವಾಸದಲ್ಲಿ ಆಚರಿಸಲಾಯಿತು. ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಮಾತನಾಡಿ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ತತ್ವಾದರ್ಶಗಳು ಮತ್ತು ಜೀವನ ಮೌಲ್ಯಗಳ ಬಗ್ಗೆ ಮಾಹಿತಿ ನೀಡಿ, ಪಂಡಿತ್Continue reading “ಬಿಜೆಪಿ ಅಂಬಲಪಾಡಿ ಬೂತ್ 178ರಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಜನ್ಮ ದಿನಾಚರಣೆ”

ಶಿಸ್ತುಬದ್ಧ ಜೀವನ ಕ್ರಮದಿಂದ ದುಶ್ಚಟ ಮುಕ್ತ ಸಮಾಜ ನಿರ್ಮಾಣ ಸಾಧ್ಯ : ಡಾ! ಸೌಜನ್ಯಾ

ಆದಿ ಉಡುಪಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಉಡುಪಿ: ವಿಧ್ಯಾರ್ಥಿಗಳು ತಮ್ಮ ಪ್ರೌಢಾವಸ್ಥೆಯಲ್ಲೇ ಕೆಡುಕು ಒಳಿತುಗಳ ಪರಾಮರ್ಶೆ ನಡೆಸಿ, ದುರಾಭ್ಯಾಸಗಳಿಂದ ದೂರವಿರುವ ಜೊತೆಗೆ ಸುಸಂಸ್ಕೃತಿ, ಸನ್ನಡೆಯನ್ನು ಮೈಗೂಡಿಸಿಕೊಂಡು ವಿದ್ಯಾರ್ಜನೆಗೆ ಹೆಚ್ಚಿನ ಒಲವು ತೋರುವುದು ಅತ್ಯಗತ್ಯ. ಶಿಸ್ತುಬದ್ಧ ಜೀವನ ಕ್ರಮದಿಂದ ದುಶ್ಚಟ ಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ಉಡುಪಿ-ದೊಡ್ಡಣಗುಡ್ಡೆ ಡಾ! ಎ.ವಿ. ಬಾಳಿಗಾ ಆಸ್ಪತ್ರೆಯ ಮನೋರೋಗ ತಜ್ಞೆ ಡಾ! ಸೌಜನ್ಯಾ ತಿಳಿಸಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಂಬಲಪಾಡಿ ವಲಯ ಮತ್ತು ಅಖಿಲContinue reading “ಶಿಸ್ತುಬದ್ಧ ಜೀವನ ಕ್ರಮದಿಂದ ದುಶ್ಚಟ ಮುಕ್ತ ಸಮಾಜ ನಿರ್ಮಾಣ ಸಾಧ್ಯ : ಡಾ! ಸೌಜನ್ಯಾ”

Design a site like this with WordPress.com
Get started