ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆಯ ಉಪಾಧ್ಯಕ್ಷರಾಗಿ ಮಹೇಶ್ ಠಾಕೂರ್ ಆಯ್ಕೆ: ಉಡುಪಿ ಜಿಲ್ಲಾ ಬಿಜೆಪಿ ಅಭಿನಂದನೆ

ಉತ್ತಮ ಸಂಘಟಕರಾಗಿ ಸಾಮಾಜಿಕ, ಧಾರ್ಮಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಅಪಾರ ಸಾಧನೆಗೈದಿರುವ ಬಿಜೆಪಿ ಉಡುಪಿ ನಗರ ಮಂಡಲಾಧ್ಯಕ್ಷ ಮಹೇಶ್ ಠಾಕೂರ್ ರವರು ಪ್ರಸಕ್ತ ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆಯ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವುದನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ. ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಸಂಸ್ಥೆಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ವಿವಿಧ ಕ್ರೀಡಾ ಕೂಟಗಳನ್ನು ಪರಿಣಾಮಕಾರಿಯಾಗಿ ಆಯೋಜಿಸುವ ಮೂಲಕ ಕ್ರೀಡಾ ಕ್ಷೇತ್ರಕ್ಕೆ ಗಣನೀಯ ಸೇವೆ ಸಲ್ಲಿಸಿರುವ ಠಾಕೂರ್ ರವರು ಇದೀಗ ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆಯ ಉಪಾಧ್ಯಕ್ಷರಾಗಿ ಪದೋನ್ನತಿContinue reading “ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆಯ ಉಪಾಧ್ಯಕ್ಷರಾಗಿ ಮಹೇಶ್ ಠಾಕೂರ್ ಆಯ್ಕೆ: ಉಡುಪಿ ಜಿಲ್ಲಾ ಬಿಜೆಪಿ ಅಭಿನಂದನೆ”

Design a site like this with WordPress.com
Get started