ಉಡುಪಿ: ಸನಾತನ ಸಂಸ್ಕೃತಿ ಹಾಗೂ ವೇದ ಪುರಾಣಗಳ ಕಾಲದಿಂದಲೇ ‘ಭರತ ಖಂಡ’ ‘ಭರತವರ್ಷ’ ಎಂದು ಕರೆಯಲ್ಪಟ್ಟಿರುವ ‘ಪುಣ್ಯ ಭೂಮಿ’, ‘ದೇವ ಭೂಮಿ’ ಭಾರತ. ದೇಶದ ಸಂವಿಧಾನದ ಪರಿಚ್ಛೇದ 1ರಲ್ಲಿ ಉಲ್ಲೇಖಗೊಂಡಿರುವ ನಮ್ಮ ದೇಶದ ಮೂಲ ಹೆಸರು ಭಾರತ. ಆದರೆ ಕಾಂಗ್ರೆಸ್ಸಿಗೆ ಮಾತ್ರ ‘ಭಾರತ’ದ ಮೇಲೆ ದ್ವೇಷ; ‘ಇಂಡಿಯಾ’ದ ಮೇಲೆ ಅತೀವ ಮೋಹ ಯಾಕೆ? ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಶ್ನಿಸಿದ್ದಾರೆ. ದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗ ಸಮ್ಮೇಳನದ ನಿಯೋಗಕ್ಕೆ ರಾಷ್ಟ್ರಪತಿ ಭವನದಿಂದ ಕಳುಹಿಸಲಾದContinue reading “ಕಾಂಗ್ರೆಸ್ ಗೆ ‘ಇಂಡಿಯಾ’ದ ಮೇಲಿರುವ ಮೋಹ ‘ಭಾರತ’ದ ಮೇಲೆ ಯಾಕಿಲ್ಲಾ : ಕುಯಿಲಾಡಿ ಪ್ರಶ್ನೆ”
Monthly Archives: September 2023
ವಿವಿಧ ಅಭಿಯಾನಗಳ ಜೊತೆಗೆ ಪಕ್ಷದ ಕಾರ್ಯ ಚಟುವಟಿಕೆಗಳಿಗೆ ವೇಗ ನೀಡಲು ಕುಯಿಲಾಡಿ ಕರೆಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆ
ಉಡುಪಿ: ರಾಜ್ಯ ಬಿಜೆಪಿ ಸೂಚನೆಯಂತೆ ಪ್ರಮುಖ 5 ಅಭಿಯಾನಗಳಾದ ಶಂಖನಾದ, ನನ್ನ ಮಣ್ಣು ನನ್ನ ದೇಶ, ಜಿಲ್ಲಾ ಕಾರ್ಯಾಲಯ ವ್ಯವಸ್ಥೆ ಸಮಿತಿ ಸಭೆ, ನೈಋತ್ಯ ಶಿಕ್ಷಕ ಮತ್ತು ನೈಋತ್ಯ ಪದವೀಧರ ಕ್ಷೇತ್ರದ ಚುನಾವಣಾ ಸಿದ್ಧತೆ ಹಾಗೂ ಪ್ರಧಾನಮಂತ್ರಿ ಸ್ವ-ನಿಧಿ ಯೋಜನೆ ಇದರ ಯಶಸ್ವೀ ನಿರ್ವಹಣೆಯ ಜೊತೆಗೆ ಪಕ್ಷದ ಕಾರ್ಯ ಚಟುವಟಿಕೆಗಳಿಗೆ ವೇಗ ನೀಡಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆಯContinue reading “ವಿವಿಧ ಅಭಿಯಾನಗಳ ಜೊತೆಗೆ ಪಕ್ಷದ ಕಾರ್ಯ ಚಟುವಟಿಕೆಗಳಿಗೆ ವೇಗ ನೀಡಲು ಕುಯಿಲಾಡಿ ಕರೆಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆ”
ಸನಾತನ ಧರ್ಮದ ವಿರುದ್ಧ ಉದಯನಿಧಿ ಸ್ಟಾಲಿನ್ ಹೇಳಿಕೆ ವಿಪಕ್ಷಗಳ ಐಎನ್ಡಿಐಎ ಒಕ್ಕೂಟದ ಹಿಂದೂ ವಿರೋಧಿ ಮನಸ್ಥಿತಿಯನ್ನು ಸಾಬೀತುಪಡಿಸಿದೆ : ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಕಾಂಗ್ರೆಸ್ ಸಹಿತ ವಿಪಕ್ಷಗಳು ಸೇರಿ ರಚಿಸುತ್ತಿರುವ ಐಎನ್ಡಿಐಎ ಒಕ್ಕೂಟ ಕೇವಲ ಪ್ರಧಾನಿ ಮೋದಿ ವಿರುದ್ಧ ಮಾತ್ರವಲ್ಲದೆ, ಭಾರತದ ಆತ್ಮದಂತಿರುವ ಸನಾತನ ಹಿಂದೂ ಧರ್ಮದ ವಿರುದ್ಧವಾಗಿದೆ. ಇದಕ್ಕೆ ಪೂರಕವಾಗಿ ತಮಿಳುನಾಡು ಮುಖ್ಯಮಂತ್ರಿ ಎಮ್.ಕೆ. ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ವಿರುದ್ಧ ನೀಡಿರುವ ಹೇಳಿಕೆ ಐಎನ್ಡಿಐಎ ಒಕ್ಕೂಟ ಅಕ್ಷರಶಃ ಹಿಂದೂ ವಿರೋಧಿ ಎಂಬುದನ್ನು ಸಾಬೀತುಪಡಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ‘ಸನಾತನ ಹಿಂದೂ ಧರ್ಮವು ಡೆಂಗ್ಯೂ, ಮಲೇರಿಯಾ, ಕೊರೊನಾ ವೈರಸ್Continue reading “ಸನಾತನ ಧರ್ಮದ ವಿರುದ್ಧ ಉದಯನಿಧಿ ಸ್ಟಾಲಿನ್ ಹೇಳಿಕೆ ವಿಪಕ್ಷಗಳ ಐಎನ್ಡಿಐಎ ಒಕ್ಕೂಟದ ಹಿಂದೂ ವಿರೋಧಿ ಮನಸ್ಥಿತಿಯನ್ನು ಸಾಬೀತುಪಡಿಸಿದೆ : ಕುಯಿಲಾಡಿ ಸುರೇಶ್ ನಾಯಕ್”