ದುಶ್ಚಟ ಮುಕ್ತ ಸಮಾಜ ನಿಮಾರ್ಣಕ್ಕಾಗಿ ಜನಜಾಗೃತಿ ಜಾಥಾ ಮತ್ತು ಸಮಾವೇಶ

ಉಡುಪಿ ದುಶ್ಚಟಗಳಿಗೆ ಬಲಿಯಾದವರನ್ನು ಅದರಿಂದ ಹೊರ ತರುವುದು ಸಮಾಜದ ಜವಾಬ್ದಾರಿ. ಈ ನಿಟ್ಟಿನಲ್ಲಿ ಮದ್ಯವರ್ಜನ ಶಿಬಿರಗಳು ಬಹಳ ಮುಖ್ಯ ಕೆಲಸ ಮಾಡುತ್ತಿವೆ ಎಂದು ಜಿಲ್ಲಾಧಿಕಾರಿ ಡಾ! ಕೆ. ವಿದ್ಯಾಕುಮಾರಿ ಹೇಳಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.), ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ, ತಾಲೂಕು ಜನಜಾಗೃತಿ ವೇದಿಕೆ ಉಡುಪಿ, ಕಾಪು, ಬ್ರಹ್ಮಾವರ ಹಾಗೂ ಶ್ರೀ ಕೃಷ್ಣಮಠ, ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಆಶ್ರಯದಲ್ಲಿ ‘ಗಾಂಧಿ ಜಯಂತಿ’ ಪ್ರಯುಕ್ತContinue reading “ದುಶ್ಚಟ ಮುಕ್ತ ಸಮಾಜ ನಿಮಾರ್ಣಕ್ಕಾಗಿ ಜನಜಾಗೃತಿ ಜಾಥಾ ಮತ್ತು ಸಮಾವೇಶ”

Design a site like this with WordPress.com
Get started