ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಹಿರಿಯ ನಾಗರಿಕರ ಸಂಸ್ಥೆಗಳು, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಮತ್ತು ವೃದ್ಧಾಶ್ರಮಗಳು ಇವರ ಜಂಟಿ ಆಶ್ರಯದಲ್ಲಿ ಅ.1ರಂದು ಉಡುಪಿ-ಬನ್ನಂಜೆಯ ಶ್ರೀ ನಾರಾಯಣಗುರು ಅಡಿಟೋರಿಯಂನಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರಾದ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತContinue reading “ಕೆ.ಮಂಜಪ್ಪ ಸುವರ್ಣ ಅಂಬಲಪಾಡಿ ಇವರಿಗೆ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಸನ್ಮಾನ”