ಬಿಜೆಪಿ ಉಡುಪಿ ಜಿಲ್ಲೆ ಮತ್ತು ಉಡುಪಿ ನಗರ ವತಿಯಿಂದ ಶ್ರೀ ಶಾರದಾ ಪೂಜೆ ಸಂಪನ್ನ

ಉಡುಪಿ: ನವರಾತ್ರಿ ಉತ್ಸವದ ಪ್ರಯುಕ್ತ ಬಿಜೆಪಿ ಉಡುಪಿ ಜಿಲ್ಲೆ ಮತ್ತು ಉಡುಪಿ ನಗರ ವತಿಯಿಂದ ಶ್ರೀ ಶಾರದಾ ಪೂಜೆಯು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಸಂಪನ್ನಗೊಂಡಿತು. ರಶ್ಮಿ ಭಟ್ ರವರಿಂದ ವೀಣಾ ವಾದನ, ಮಾಯಾ ಕಾಮತ್ ಬಳಗದಿಂದ ಭಜನಾ ಸೇವೆ ನಡೆಯಿತು. ಮಹಾ ಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆಯಲ್ಲಿ ನೂರಾರು ಮಂದಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಶಾಸಕ ಯಶ್ಪಾಲ್Continue reading “ಬಿಜೆಪಿ ಉಡುಪಿ ಜಿಲ್ಲೆ ಮತ್ತು ಉಡುಪಿ ನಗರ ವತಿಯಿಂದ ಶ್ರೀ ಶಾರದಾ ಪೂಜೆ ಸಂಪನ್ನ”

Design a site like this with WordPress.com
Get started