ಶಿಸ್ತುಬದ್ಧ ಆಹಾರ ಕ್ರಮ, ವ್ಯಾಯಾಮ, ಉಲ್ಲಸಿತ ಮನಸ್ಸಿನ ಜೊತೆಗೆ ನಿಯಮಿತ ಆರೋಗ್ಯ ತಪಾಸಣೆ ಸದೃಢ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯ ನಿರ್ವಹಣೆಗೆ ಪೂರಕ ಎಂದು ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಹೇಳಿದರು. ಅವರು ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ಆಶ್ರಯದಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇದರ ಸಹಯೋಗದೊಂದಿಗೆ ದಿಶಾ ಸರ್ಜಿಕಲ್ಸ್ ಎಂಡ್ ಲೈಫ್ ಕೇರ್ ಉಡುಪಿ, ಲಯನ್ಸ್ ಕ್ಲಬ್ ಹಿರಿಯಡ್ಕ,Continue reading “ನಿಯಮಿತ ಆರೋಗ್ಯ ತಪಾಸಣೆ ಸದೃಢ ಸ್ವಾಸ್ಥ್ಯ ನಿರ್ವಹಣೆಗೆ ಪೂರಕ : ಡಾ! ನಿ.ಬೀ. ವಿಜಯ ಬಲ್ಲಾಳ್ಅಂಬಲಪಾಡಿ: ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಸ್ವಯಂ ಪ್ರೇರಿತ ರಕ್ತದಾನ ಶಿಬಿರ”