ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಹಿರಿಯ ನಾಗರಿಕರ ಸಂಸ್ಥೆಗಳು, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಮತ್ತು ವೃದ್ಧಾಶ್ರಮಗಳು ಇವರ ಜಂಟಿ ಆಶ್ರಯದಲ್ಲಿ ಅ.1ರಂದು ಉಡುಪಿ-ಬನ್ನಂಜೆಯ ಶ್ರೀ ನಾರಾಯಣಗುರು ಅಡಿಟೋರಿಯಂನಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರಾದ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತContinue reading “ಕೆ.ಮಂಜಪ್ಪ ಸುವರ್ಣ ಅಂಬಲಪಾಡಿ ಇವರಿಗೆ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಸನ್ಮಾನ”
Monthly Archives: October 2023
ದುಶ್ಚಟ ಮುಕ್ತ ಸಮಾಜ ನಿಮಾರ್ಣಕ್ಕಾಗಿ ಜನಜಾಗೃತಿ ಜಾಥಾ ಮತ್ತು ಸಮಾವೇಶ
ಉಡುಪಿ ದುಶ್ಚಟಗಳಿಗೆ ಬಲಿಯಾದವರನ್ನು ಅದರಿಂದ ಹೊರ ತರುವುದು ಸಮಾಜದ ಜವಾಬ್ದಾರಿ. ಈ ನಿಟ್ಟಿನಲ್ಲಿ ಮದ್ಯವರ್ಜನ ಶಿಬಿರಗಳು ಬಹಳ ಮುಖ್ಯ ಕೆಲಸ ಮಾಡುತ್ತಿವೆ ಎಂದು ಜಿಲ್ಲಾಧಿಕಾರಿ ಡಾ! ಕೆ. ವಿದ್ಯಾಕುಮಾರಿ ಹೇಳಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.), ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ, ತಾಲೂಕು ಜನಜಾಗೃತಿ ವೇದಿಕೆ ಉಡುಪಿ, ಕಾಪು, ಬ್ರಹ್ಮಾವರ ಹಾಗೂ ಶ್ರೀ ಕೃಷ್ಣಮಠ, ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಆಶ್ರಯದಲ್ಲಿ ‘ಗಾಂಧಿ ಜಯಂತಿ’ ಪ್ರಯುಕ್ತContinue reading “ದುಶ್ಚಟ ಮುಕ್ತ ಸಮಾಜ ನಿಮಾರ್ಣಕ್ಕಾಗಿ ಜನಜಾಗೃತಿ ಜಾಥಾ ಮತ್ತು ಸಮಾವೇಶ”
ಲಾರಿ ಟೆಂಪೋ ಮಾಲಕ ಚಾಲಕರ ಸಮಸ್ಯೆಗೆ ಕಾಂಗ್ರೆಸ್ಸಿನ ಆಡಳಿತ ವೈಫಲ್ಯವೇ ನೇರ ಕಾರಣ : ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಜಿಲ್ಲೆಯಲ್ಲಿ ಸಿಆರ್ಜಡ್ ಸಮಸ್ಯೆ ಇದ್ದಾಗ ಜನಸಾಮಾನ್ಯರಿಗೆ ತೊಂದರೆ ಆಗಬಾರದೆಂಬ ನೆಲೆಯಲ್ಲಿ ನ್ಯಾಯಾಲಯದಲ್ಲಿ ತಡೆಯಾಜ್ಞೆ ಇದ್ದರೂ ಕೂಡಾ ಅಂದಿನ ಬಿಜೆಪಿ ಸರಕಾರದ ಸಚಿವರಾಗಿದ್ದ ಡಾ! ವಿ.ಎಸ್. ಆಚಾರ್ಯರವರು ಮರಳು ತೆಗೆಯುವ ವ್ಯವಸ್ಥೆ ಮಾಡಿದ್ದರು. ಕಾಂಗ್ರೆಸ್ಸಿಗೆ ಇಂತಹ ಯಾವುದೇ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವ ಇಚ್ಛಾಶಕ್ತಿ ಇಲ್ಲ. ಜಿಲ್ಲೆಯ ಲಾರಿ-ಟೆಂಪೋ ಮಾಲಕ ಚಾಲಕರ ಪ್ರಸಕ್ತ ಸಮಸ್ಯೆಗೆ ಕಾಂಗ್ರೆಸ್ಸಿನ ಆಡಳಿತ ವೈಫಲ್ಯವೇ ನೇರ ಕಾರಣ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆರೋಪಿಸಿದ್ದಾರೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್Continue reading “ಲಾರಿ ಟೆಂಪೋ ಮಾಲಕ ಚಾಲಕರ ಸಮಸ್ಯೆಗೆ ಕಾಂಗ್ರೆಸ್ಸಿನ ಆಡಳಿತ ವೈಫಲ್ಯವೇ ನೇರ ಕಾರಣ : ಕುಯಿಲಾಡಿ ಸುರೇಶ್ ನಾಯಕ್”