ದಿಶಾ ಸರ್ಜಿಕಲ್ಸ್ ಎಂಡ್ ಲೈಫ್ ಕೇರ್ ಆಡಳಿತ ಪಾಲುದಾರ ಅಂಬಲಪಾಡಿ ಭರತ್ ಶೆಟ್ಟಿಯವರಿಗೆ ಸನ್ಮಾನ

ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವಾರದ ಭಜನಾ ಸೇವೆಗೆ ಪೂರಕವಾಗುವಂತೆ ಶಾಶ್ವತ ಧ್ವನಿವರ್ಧಕದ ವ್ಯವಸ್ಥೆ ಹಾಗೂ ಶ್ರೀ ನಾರಾಯಣ ಗುರು ಸಮುದಾಯ ಭವನದ ಕಾರ್ಯಕ್ರಮಗಳಿಗೆ ಉಪಯೋಗವಾಗುವಂತೆ ಸ್ಟೀಲ್ ಟೇಬಲ್ ಗಳ ಉದಾರ ಕೊಡುಗೆ ನೀಡಿರುವ ದಿಶಾ ಸರ್ಜಿಕಲ್ಸ್ ಎಂಡ್ ಲೈಫ್ ಕೇರ್ ಉಡುಪಿ ಇದರ ಆಡಳಿತ ಪಾಲುದಾರ, ಮೆಡಿಯರ್ಥ್ ಲೈಫ್ ಕೇರ್ ಮುಂಬೈ ಇದರ ಆಡಳಿತ ನಿರ್ದೇಶಕ ಭರತ್ ಶೆಟ್ಟಿ ಪಠೇಲರ ಮನೆ ಅಂಬಲಪಾಡಿ ಇವರನ್ನು ಸಂಘದ ವತಿಯಿಂದContinue reading “ದಿಶಾ ಸರ್ಜಿಕಲ್ಸ್ ಎಂಡ್ ಲೈಫ್ ಕೇರ್ ಆಡಳಿತ ಪಾಲುದಾರ ಅಂಬಲಪಾಡಿ ಭರತ್ ಶೆಟ್ಟಿಯವರಿಗೆ ಸನ್ಮಾನ”

Design a site like this with WordPress.com
Get started