ಉಡುಪಿ: ಪ್ರಧಾನ ಮಂತ್ರಿಗಳ ‘ಪಿಎಂ ಸ್ವನಿಧಿ ಸೆ, ಪಿಎಂ ಸಮೃದ್ಧಿ ತಕ್’ ಎಂಬ 8 ಯೋಜನೆಗಳನ್ನು ದೇಶದಾದ್ಯಂತ ನಗರ ಪ್ರದೇಶದಲ್ಲಿ ಜಾರಿಗೊಳಿಸುವ ನಿಟ್ಟಿನಲ್ಲಿ ಪ್ರಸಕ್ತ ರಾಜ್ಯದ 18 ಜಿಲ್ಲೆಗಳನ್ನು ‘ಪ್ರಧಾನಮಂತ್ರಿ ಸ್ವನಿಧಿ ಯೋಜನೆ’ ಮತ್ತು ‘ವಿಶ್ವಕರ್ಮ ಯೋಜನೆ’ಯ ಅನುಷ್ಠಾನಕ್ಕೆ ಮೊದಲ ಹಂತದಲ್ಲಿ ಆಯ್ಕೆ ಮಾಡಲಾಗಿದೆ. ನಗರ ಪ್ರದೇಶದಲ್ಲಿರುವ ರಸ್ತೆಬದಿ ವ್ಯಾಪಾರಿಗಳು ಯಾವುದೇ ಗ್ಯಾರಂಟಿ ನೀಡದೆ ಪಡೆಯಬಹುದಾದ ಸಾಲ ಸೌಲಭ್ಯವನ್ನು ಜೂನ್ 1, 2000ದಂದು ಪ್ರಧಾನ ಮಂತ್ರಿಗಳು ಜಾರಿಗೆ ತಂದಿದ್ದು, ಸದ್ರಿ ಯೋಜನೆಯ ಅನುಷ್ಠಾನದಲ್ಲಿ ಕರ್ನಾಟಕ 5ನೇ ಸ್ಥಾನದಲ್ಲಿದ್ದು,Continue reading “ಪಿ.ಎಂ. ಸ್ವನಿಧಿ ಯೋಜನೆಯಲ್ಲಿ ಉಡುಪಿ ಜಿಲ್ಲೆ ಮಗದೊಮ್ಮೆ ದೇಶದಲ್ಲೇ ಮೊದಲ ಸ್ಥಾನಕ್ಕೇರಲಿ: ಮಾಜಿ ಸಚಿವ ರಾಮದಾಸ್”