ನಾಳೆ ಉಡುಪಿಯಲ್ಲಿ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ

ಉಡುಪಿ, ನ.29: ಭಾರತದಾದ್ಯಂತ ನವೆಂಬರ್ 15ರಿಂದ ಜನವರಿ 26ರವರೆಗೆ ನಡೆಯುತ್ತಿರುವ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ಗೆ ಉಡುಪಿಯ ಅಂಬಲಪಾಡಿ ಗ್ರಾಮ ಪಂಚಾಯತ್ ನಲ್ಲಿ ನ.30ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ ನೀಡಲಿದ್ದಾರೆ. ಅಂಬಲಪಾಡಿ ಗ್ರಾಮ ಪಂಚಾಯತ್ ಆವರಣದಲ್ಲಿ ಬೆಳಿಗ್ಗೆ ಗಂಟೆ 9.30ಕ್ಕೆ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಇದರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಭಾಷಣದ ನೇರಪ್ರಸಾರ ನಡೆಯಲಿದೆ. ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹಾಗೂ ಜಿಲ್ಲೆಯContinue reading “ನಾಳೆ ಉಡುಪಿಯಲ್ಲಿ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ”

ಬಿಟ್ಟಿ ಭಾಗ್ಯಗಳಿಗೆ ಮರುಳಾದ ಜನತೆ ಬೆಲೆ ತೆರುವ ಸಮಯ ಬಂದಿದೆ: ಕುಯಿಲಾಡಿ

ಉಡುಪಿ: ಉಚಿತ ಗ್ಯಾರಂಟಿಗಳನ್ನು ಘೋಷಿಸಿ ಕೈಸುಟ್ಟುಕೊಂಡಿರುವ ರಾಜ್ಯ ಕಾಂಗ್ರೆಸ್ ಸರಕಾರ, ಇದೀಗ ಗಾಯದ ಮೇಲೆ ಬರೆ ಹಾಕಲು ಪ್ರಾರಂಭಿಸಿದೆ. ಪಹಣಿ ಪತ್ರದ ಶುಲ್ಕವನ್ನು ರೂ.10 ರಿಂದ ರೂ.25ಕ್ಕೆ ಏರಿಸಿರುವ ರಾಜ್ಯ ಸರಕಾರ ವಿಳಂಬಿತ ಜನನ ಮರಣ ದೃಢೀಕರಣ ಪತ್ರದ ಶುಲ್ಕವನ್ನು ರೂ.50 ರಿಂದ ರೂ.100ಕ್ಕೆ ಹೆಚ್ಚಿಸಿದೆ. ಉಚಿತ ಭಾಗ್ಯಗಳಿಗೆ ಮರುಳಾದ ಜನತೆ ಇಂದು ಬೆಲೆ ತೆರುವ ಸಮಯ ಸನ್ನಿಹಿತವಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಸಮಸ್ಯೆಗಳ ಸರಮಾಲೆ ಮುಗಿಯುತ್ತಲೇContinue reading “ಬಿಟ್ಟಿ ಭಾಗ್ಯಗಳಿಗೆ ಮರುಳಾದ ಜನತೆ ಬೆಲೆ ತೆರುವ ಸಮಯ ಬಂದಿದೆ: ಕುಯಿಲಾಡಿ”

Design a site like this with WordPress.com
Get started