ಉಡುಪಿ: ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚುತ್ತೇನೆ ಎನ್ನಲು ಸಿದ್ಧರಾಮಯ್ಯನವರೇನು ದೇಶದ ಪ್ರಧಾನ ಮಂತ್ರಿಯೇ ಅಥವಾ ದೇಶದ ಸಂಪತ್ತು ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಪಿತ್ರಾರ್ಜಿತ ಆಸ್ತಿಯೇ? ದೇಶದ ಸಂಪತ್ತನ್ನು ಒಂದೇ ಕೋಮಿಗೆ ಹಂಚಲು ಇವರಿಗೇನು ಹಕ್ಕಿದೆ? ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಶ್ನಿಸಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ದಕ್ಷಿಣ ಭಾರತದ ಮುಸ್ಲಿಂ ಗುರುಗಳ ಸಮಾವೇಶದಲ್ಲಿ ಕೇವಲ ರಾಜಕೀಯ ಲಾಭಕ್ಕಾಗಿ ಮುಸ್ಲಿಂ ಸಮುದಾಯವನ್ನು ಖುಷಿಪಡಿಸುವ ಸಲುವಾಗಿ ಇಂತಹ ಸಂವಿಧಾನ ವಿರೋಧಿ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ದೇಶದ ಅತೀContinue reading “ದೇಶದ ಸಂಪತ್ತನ್ನು ಒಂದೇ ಕೋಮಿಗೆ ಹಂಚಲು ಅದೇನು ಸಿದ್ಧರಾಮಯ್ಯನವರ ಪಿತ್ರಾರ್ಜಿತ ಆಸ್ತಿಯೆ?: ಕುಯಿಲಾಡಿ ಪ್ರಶ್ನೆ”