ಜಮ್ಮು ಕಾಶ್ಮೀರದ 370ನೇ ವಿಧಿ ರದ್ದತಿ ತೀರ್ಮಾನವನ್ನು ಎತ್ತಿ ಹಿಡಿದ ಸುಪ್ರೀಂ ತೀರ್ಪು ಸ್ವಾಗತಾರ್ಹ: ಕುಯಿಲಾಡಿ

ಉಡುಪಿ: ಭಾರತದ ಅವಿಭಾಜ್ಯ ಅಂಗ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿ ಅಲ್ಲಿನ ಹಿಂದೂಗಳ ಬದುಕನ್ನು ನರಕ ಸದೃಶ ಮಾಡಿದ್ದ 370ನೇ ವಿಧಿ ರದ್ದತಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕೈಗೊಂಡಿರುವ ಐತಿಹಾಸಿಕ ನಿರ್ಣಯವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿರುವುದನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ. ಸುಪ್ರೀಂ ತೀರ್ಪು ಸತ್ಯಕ್ಕೆ ಸಂದ ಜಯವಾಗಿದೆ. ನ್ಯಾಯ ಸಮ್ಮತ ತೀರ್ಪಿನಿಂದ ದೇಶದ ಏಕತೆ ಮತ್ತು ಅಖಂಡತೆಗೆ ಸವಾಲು ಒಡ್ಡಿದ್ದ ವಿಭಜನಕಾರಿ ಕಾಂಗ್ರೆಸ್ಸಿಗೆ ಕಪಾಳ ಮೋಕ್ಷ ಆದಂತಾಗಿದೆ ಎಂದುContinue reading “ಜಮ್ಮು ಕಾಶ್ಮೀರದ 370ನೇ ವಿಧಿ ರದ್ದತಿ ತೀರ್ಮಾನವನ್ನು ಎತ್ತಿ ಹಿಡಿದ ಸುಪ್ರೀಂ ತೀರ್ಪು ಸ್ವಾಗತಾರ್ಹ: ಕುಯಿಲಾಡಿ”

ಡಿ.13ರಂದು ಬಿಜೆಪಿ ಬೃಹತ್ ಹೋರಾಟ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರದಿಂದ ಬಳಲಿರುವ ರೈತರ ಮೇಲೆ ಈ ಸರಕಾರ ಬರೆ ಎಳೆಯುತ್ತಿದೆ; ಬರಗಾಲ ನಿರ್ವಹಣೆಯಲ್ಲಿ ಅದು ಸಂಪೂರ್ಣ ವಿಫಲವಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಆಕ್ಷೇಪಿಸಿದರು. ಬೆಳಗಾವಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ಮೊದಲೇ ವಿದ್ಯುತ್ ಕೊರತೆ ಇದೆ. ನಾವು 7 ಗಂಟೆ ವಿದ್ಯುತ್ ಕೊಡುತ್ತಿದ್ದೆವು. ಈ ಸರಕಾರ 5 ಗಂಟೆಯಷ್ಟೂ ವಿದ್ಯುತ್ ಸರಬರಾಜು ಮಾಡುತ್ತಿಲ್ಲ. ಹೊಸ ಬೋರ್‍ವೆಲ್ ಕೊರೆಸಿದಾಗ ವಿದ್ಯುತ್ ಸಂಪರ್ಕಕ್ಕೆContinue reading “ಡಿ.13ರಂದು ಬಿಜೆಪಿ ಬೃಹತ್ ಹೋರಾಟ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್”

Design a site like this with WordPress.com
Get started