ಹಿಜಾಬ್ ಆದೇಶ ಹಿಂಪಡೆತ – ಮುಸಲ್ಮಾನರ ತುಷ್ಠೀಕರಣವೇ ಸಿಧ್ದರಾಮಯ್ಯವರ ಏಕೈಕ ಅಜೆಂಡಾ – ಶ್ರೀಕಾಂತ ನಾಯಕ್

ಉಡುಪಿ:ರಾಜ್ಯ ಸರಕಾರದ ಮುಖ್ಯಮಂತ್ರಿಗಳಾದ ಸಿಧ್ಧರಾಮಯ್ಯರವರು ಹಿಂದಿನ ಸರಕಾರ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಕುರಿತಂತೆ ನೀಡಿದ ಆದೇಶ ಹಿಂಪಡೆಯುವ ಮಾತನ್ನಾಡಿ ತಮ್ಮ ಮುಸ್ಲಿಮರ ತುಷ್ಠೀಕರಣದ ಪರಮಾವಧಿ ತಲುಪುತ್ತಿದ್ದಾರೆ. ಸಿಧ್ಧರಾಮಯ್ಯರವರಿಗೆ ಹಿಂದೂಗಳೆಂದರೆ ಅಸಡ್ಡೆ. ಈ ಹಿಂದೆ ಮುಸಲ್ಮಾನರಿಗೆ ಹತ್ತು ಸಾವಿರ ಕೋಟಿ ಅನುದಾನ ನೀಡುತ್ತೇನೆ, ದೇಶದ ಸಂಪತ್ತನ್ನು ನಿಮಗೆ ಹಂಚುತ್ತೇನೆ ಇತ್ಯಾದಿ ಮಾತುಗಳಿಂದ ತನ್ನ ಮುಸ್ಲಿಂ ಪ್ರೀತಿಯನ್ನು ಬಹಿರಂಗವಾಗಿ ತೋರ್ಪಡಿಸಿದ್ದಾರೆ. ಅವರ ಉಪಮುಖ್ಯಮಂತ್ರಿಗಳಾದ ಡಿಕೆಶಿಯವರು ದೆ ಆರ್ ಆಲ್ ಮೈ ಬ್ರದರ್ಸ್, ಅವರ ಮೇಲಿನ‌ ಕೋಮು ಗಲಭೆ ಕೇಸುಗಳನ್ನುContinue reading “ಹಿಜಾಬ್ ಆದೇಶ ಹಿಂಪಡೆತ – ಮುಸಲ್ಮಾನರ ತುಷ್ಠೀಕರಣವೇ ಸಿಧ್ದರಾಮಯ್ಯವರ ಏಕೈಕ ಅಜೆಂಡಾ – ಶ್ರೀಕಾಂತ ನಾಯಕ್”

ಸಿ.ಎಂ. ಹಿಜಾಬ್ ಹೇಳಿಕೆ ಅತಿರೇಕದ ಪರಮಾವಧಿ : ಕೆ.ಉದಯಕುಮಾರ್ ಶೆಟ್ಟಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿಜಾಬ್ ನಿಷೇಧ ಹಿoಪಡೆಯುತ್ತೇನೆ ಎನ್ನುವ ಹೇಳಿಕೆ ಅತಿರೇಕದ ಪರಮಾವಧಿ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ ಹೇಳಿದ್ದಾರೆ. ಸಿದ್ದರಾಮಯ್ಯ ಹಿಂದಿನಿಂದಲೂ ಒಡೆದು ಆಳುವ ನೀತಿಯನ್ನು ಅನುಸರಿಸುತ್ತಾ ಬಂದವರು. ಅದು ಶಾಲಾ ವಿದ್ಯಾರ್ಥಿಗಳ ಬಗ್ಗೆ ಇರಬಹುದು ಅಥವಾ ಧರ್ಮದ ಬಗ್ಗೆ ಇರಬಹುದು. ಇದು ಮುಸ್ಲಿಂ ಓಲೈಕೆಯ ಮುಂದುವರಿದ ಭಾಗವಾಗಿದೆ. ಪಂಚ ರಾಜ್ಯ ಚುನಾವಣೆಯಲ್ಲಿ ಹೀನಾಯ ಸೋಲನ್ನು ಕಂಡ ಕಾಂಗ್ರೆಸ್ ಗೆ ಲೋಕಸಭಾ ಚುನಾವಣೆಗೆ ಬತ್ತಳಿಕೆಯಲ್ಲಿ ಯಾವುದೇ ಅಸ್ತ್ರಗಳಿಲ್ಲ. ನ್ಯಾಯಾಲಯದಲ್ಲಿ ಇತ್ಯರ್ಥಗೊಂಡ ಅಧ್ಯಾಯವನ್ನುContinue reading “ಸಿ.ಎಂ. ಹಿಜಾಬ್ ಹೇಳಿಕೆ ಅತಿರೇಕದ ಪರಮಾವಧಿ : ಕೆ.ಉದಯಕುಮಾರ್ ಶೆಟ್ಟಿ”

Design a site like this with WordPress.com
Get started