ಉಡುಪಿ:ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿಕೆ ಅವರ ಹತಾಶ ಮಾನಸಿಕತೆಯನ್ನು ಬಿಂಬಿಸುತ್ತದೆ. ಬ್ರಿಟಿಷರ ಬೂಟು ನೆಕ್ಕುವ ಸಂಸ್ಕೃತಿ ನಮ್ಮದಲ್ಲ. ಬಿಜೆಪಿ ದೇಶಕ್ಕಾಗಿ ಹೋರಾಟ ಮಾಡಿದ ಸ್ವಾತಂತ್ರ್ಯ ವೀರರ, ಗಡಿಯಲ್ಲಿ ನಮ್ಮನ್ನು ಕಾಯುವ ವೀರ ಯೋಧರ ಹಾಗೂ ಶೋಷಿತ ಸಮಾಜದ ಕಟ್ಟಕಡೆಯ ವ್ಯಕ್ತಿಯ ಬೂಟು ಒರೆಸುವ ಕೆಲಸ ಮಾಡುತ್ತದೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ ಹೇಳಿದ್ದಾರೆ. ನೀವು ಇಟಲಿ ಮಹಿಳೆಯ ಸೆರಗಿನ ಹಿಂದೆ ರಾಜಕೀಯ ಮಾಡುತ್ತಾ ಇನ್ನೂ ಅದೇ ಪಳಿಯುಳಿಕೆಗೆ ಜೋತು ಬಿದ್ದವರು. ನಿಮಗೆContinue reading “ಬಿ.ಕೆ. ಹರಿಪ್ರಸಾದ್ ಹೇಳಿಕೆ ಅವರ ಹತಾಶ ಮಾನಸಿಕತೆಯ ಪ್ರತಿಬಿಂಬ: ಕೆ.ಉದಯಕುಮಾರ್ ಶೆಟ್ಟಿ”