ಉಡುಪಿ: ನಾಲ್ಕು ರಾಜ್ಯಗಳಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಢ ರಾಜ್ಯಗಳಲ್ಲಿ ಬಿಜೆಪಿಯ ಪ್ರಚಂಡ ಗೆಲುವಿಗೆ ಉಡುಪಿ ಜಿಲ್ಲಾ ಬಿಜೆಪಿ ಹರ್ಷ ವ್ಯಕ್ತಪಡಿಸಿದೆ. ಈ ಚುನಾವಣಾ ಫಲಿತಾಂಶ ಮುಂಬರಲಿರುವ ಪಾರ್ಲಿಮೆಂಟ್ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ದೇಶದ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರ ಬಡವರ ಕಲ್ಯಾಣ ಯೋಜನೆಗಳು ಹಾಗೂ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಪರಿಕಲ್ಪನೆಯಡಿ ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ಗೌರವಯುತವಾಗಿContinue reading “ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವಿಗೆ ಉಡುಪಿ ಜಿಲ್ಲಾ ಬಿಜೆಪಿ ಹರ್ಷ”
Monthly Archives: December 2023
ಕಾಂಗ್ರೆಸ್ಸಿನ ಅತಿಯಾದ ಜಿಹಾದಿ ಓಲೈಕೆ ಬೆಂಗಳೂರಿನಲ್ಲಿ ಉಗ್ರರ ಅಟ್ಟಹಾಸಕ್ಕೆ ನಾಂದಿ ಹಾಡಿದೆ: ಕುಯಿಲಾಡಿ
ಸೆರೆ ಸಿಕ್ಕ ಉಗ್ರರನ್ನೆಲ್ಲ ಅಮಾಯಕರು, ಬ್ರದರ್ಸ್ ಎಂದು ಸದಾ ಜಿಹಾದಿಗಳ ಪರ ವಕಾಲತ್ತು ವಹಿಸುವ ಕಾಂಗ್ರೆಸ್ಸಿನ ಅತಿಯಾದ ಜಿಹಾದಿ ಓಲೈಕೆ ಇಂದು ಬೆಂಗಳೂರಿನ 60 ಶಾಲೆಗಳಿಗೆ ಉಗ್ರರ ಬಾಂಬ್ ಬೆದರಿಕೆಯ ಅಟ್ಟಹಾಸಕ್ಕೆ ನಾಂದಿ ಹಾಡಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಕುಕ್ಕರ್ ನಲ್ಲಿ ಬಾಂಬ್ ಇಟ್ಟರೂ, ಭಟ್ಕಳದಲ್ಲಿ ಶಾರೀಕ್ ಇದ್ದರೂ, ಮಂಗಳೂರು ಗಲಭೆ, ಕೆಜೆ ಹಳ್ಳಿ ಡಿಜೆ ಹಳ್ಳಿ ಗಲಭೆ, ಹುಬ್ಬಳ್ಳಿ ಗಲಭೆ ಎಲ್ಲದಕ್ಕೂ ಮೌನ ಸಮ್ಮತಿ ಕಾಂಗ್ರೆಸ್ ಸರಕಾರದ ನೀತಿಯಾಗಿದೆ.Continue reading “ಕಾಂಗ್ರೆಸ್ಸಿನ ಅತಿಯಾದ ಜಿಹಾದಿ ಓಲೈಕೆ ಬೆಂಗಳೂರಿನಲ್ಲಿ ಉಗ್ರರ ಅಟ್ಟಹಾಸಕ್ಕೆ ನಾಂದಿ ಹಾಡಿದೆ: ಕುಯಿಲಾಡಿ”