ಶ್ರೀಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು : ನೂತನ ಪದಾಧಿಕಾರಿಗಳ ಪದಗ್ರಹಣ ಉಡುಪಿ: ಭಜನಾ ಮಂಡಳಿಗಳು ಮಾದರಿ ಸಂಘಟನೆಯ ಮೂಲಕ ಏಕತೆಯನ್ನು ಸಾರುವ ಶೃದ್ಧಾ ಕೇಂದ್ರಗಳಾಗಿವೆ. ಭಜನೆಯಲ್ಲಿ ವಿಭಜನೆ ಇಲ್ಲ. ಭಜನೆಯಿಂದ ಸನಾತನ ಸಂಸ್ಕೃತಿಯ ಗತ ವೈಭವ ಅನಾವರಣಗೊಂಡಂತಾಗಿದೆ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಎ. ಸುವರ್ಣ ಹೇಳಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಬಲಪಾಡಿ ‘ಪ್ರಗತಿ ಸೌಧ’ ಸಭಾಂಗಣದಲ್ಲಿ ನಡೆದ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಇದರContinue reading “ಭಜನೆಯಿಂದ ಸನಾತನ ಸಂಸ್ಕೃತಿಯ ಗತ ವೈಭವ ಅನಾವರಣ : ಯಶ್ಪಾಲ್ ಎ. ಸುವರ್ಣ”