ಪ್ರಧಾನಿ ಮೋದೀಜಿ ಸರಕಾರದ ವಿವಿಧ ಯೋಜನೆಗಳ ಮಾಹಿತಿಯೊಂದಿಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆ

ಕಾಪು: ಪ್ರಧಾನಿ ಮೋದೀಜಿ ಸರಕಾರದ ವಿವಿಧ ಯೋಜನೆಗಳ ಮಾಹಿತಿಯೊಂದಿಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆ ಈ‌ ಕೆಳಗಿನ ದಿನಾಂಕದಂದು ವಿವಿಧ ಪಂಚಾಯತ್ ಗಳಿಗೆ ಆಗಮಿಸಲಿದೆ. ಎಲ್ಲ ಗ್ರಾಮ‌ಪಂಚಾಯತ್ ಅಧ್ಯಕ್ಷರು ಗಳು, ಉಪಾಧ್ಯಕ್ಷರುಗಳು, ಸದಸ್ಯರುಗಳು ವಿಶೇಷ ಮುತುವರ್ಜಿ ವಹಿಸಿ ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಮಾಡಬೇಕು.‌ ಪಕ್ಷದ ಎಲ್ಲ ಪದಾಧಿಕಾರಿಗಳು, ಕಾರ್ಯಕರ್ತರು ಈ ಸಭೆಗೆ ತಪ್ಪದೇ ಹಾಜರಾಗಬೇಕು ಅಲ್ಲದೆ ತಮ್ಮ ತಮ್ಮ ವಾರ್ಡ್ ಗಳಲ್ಲಿ ವ್ಯಾಪಕ‌ ಪ್ರಚಾರ ನೀಡಿ ಯಾವುದೇ ಪಂಚಾಯತ್ ನಲ್ಲಿಯೂ 400-500 ಕ್ಕೆContinue reading “ಪ್ರಧಾನಿ ಮೋದೀಜಿ ಸರಕಾರದ ವಿವಿಧ ಯೋಜನೆಗಳ ಮಾಹಿತಿಯೊಂದಿಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆ”

ಉಡುಪಿ ಜಿಲ್ಲಾ ಬಿಜೆಪಿಯಿಂದ ಪಕ್ಷದ ಹಿರಿಯ ಮುಖಂಡ ಬಿ.ಸುಧಾಕರ ಶೆಟ್ಟಿಯವರಿಗೆ ಶ್ರದ್ಧಾಂಜಲಿ ಸಮರ್ಪಣೆ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಪಕ್ಷದ ಹಿರಿಯ ಮುಖಂಡ ಬಿ.ಸುಧಾಕರ ಶೆಟ್ಟಿಯವರ ಶ್ರದ್ಧಾಂಜಲಿ ಸಭೆಯು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಪಕ್ಷದ ಮುಖಂಡರು ಜನಾನುರಾಗಿ ಬಿ.ಸುಧಾಕರ ಶೆಟ್ಟಿಯವರ ತತ್ವಾದರ್ಶಗಳು ಮತ್ತು ಪಕ್ಷ ಸಂಘಟನೆಗೆ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸಿ ನುಡಿ ನಮನ ಸಲ್ಲಿಸಿದರು. ಅಗಲಿದ ಅವರ ದಿವ್ಯಾತ್ಮಕ್ಕೆ ಚಿರಶಾಂತಿಯನ್ನು ಕೋರಿ ಮೌನ ಪ್ರಾರ್ಥನೆಯ ಜೊತೆಗೆ ಅವರContinue reading “ಉಡುಪಿ ಜಿಲ್ಲಾ ಬಿಜೆಪಿಯಿಂದ ಪಕ್ಷದ ಹಿರಿಯ ಮುಖಂಡ ಬಿ.ಸುಧಾಕರ ಶೆಟ್ಟಿಯವರಿಗೆ ಶ್ರದ್ಧಾಂಜಲಿ ಸಮರ್ಪಣೆ”

Design a site like this with WordPress.com
Get started