ಉಡುಪಿ: ‘ಭ್ರಷ್ಟಾಚಾರಕ್ಕೆ ಇನ್ನೊಂದು ಹೆಸರು ಕಾಂಗ್ರೆಸ್’ ಎಂಬಂತೆ ಉಡುಪಿ ನಗರಸಭೆಯಲ್ಲಿ ಪ್ರಸಕ್ತ ಆಡಳಿತಾಧಿಕಾರಿ ಮತ್ತು ಪೌರಾಯುಕ್ತರ ಆಡಳಿತ ವ್ಯವಸ್ಥೆಯಲ್ಲಿ ಅಧಿಕಾರಿಗಳ ಭ್ರಷ್ಟಾಚಾರ, ಬ್ರೋಕರ್ ಹಾವಳಿ, ಕಳಪೆ ಕಾಮಗಾರಿ ಮಿತಿ ಮೀರಿದ್ದು, ಈ ಬಗ್ಗೆ ಬಿಜೆಪಿ ಮೇಲೆ ಗೂಬೆ ಕೂರಿಸುವ ಯತ್ನದಲ್ಲಿರುವ ಕಾಂಗ್ರೆಸ್ ನಗರಸಭಾ ಸದಸ್ಯ ರಮೇಶ್ ಕಾಂಚನ್ ಭ್ರಷ್ಟಾಚಾರ ಕುರಿತಂತೆ ಶಾಸಕರ ಬಹಿರಂಗ ಚರ್ಚೆಯ ಸವಾಲನ್ನು ಸ್ವೀಕರಿಸಲಿ ಎಂದು ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ತಿಳಿಸಿದ್ದಾರೆ. ನಗರಸಭೆ ಸಂಬಂಧಿಸಿದ ಖಾತಾ ಬದಲಾವಣೆ, ಇ-ಖಾತಾ, ಬ್ರೋಕರ್ ಹಾವಳಿ,Continue reading “ಉಡುಪಿ ನಗರಸಭೆಯ ಭ್ರಷ್ಟಾಚಾರದ ಕುರಿತು ರಮೇಶ್ ಕಾಂಚನ್ ಶಾಸಕರ ಬಹಿರಂಗ ಚರ್ಚೆಯ ಸವಾಲನ್ನು ಸ್ವೀಕರಿಸಲಿ : ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್”