ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠದ ಆರಾಧ್ಯಮೂರ್ತಿ ನಾದ ಬ್ರಹ್ಮ ಪಾಂಡುರಂಗ ವಿಠಲನಿಗೆ ಅತ್ಯಂತ ಪ್ರಿಯವಾದ ಭಜನೆ ಸನ್ನಿದಾನದಲ್ಲಿ ನಿರಂತರವಾಗಿ ನಡೆಯುತ್ತಿದೆ. ಭಜನೆಯಿಂದ ಭಗವಂತನು ಸಂತುಷ್ಟನಾಗಿ ನಮ್ಮೆಲ್ಲರನ್ನು ಅನುಗ್ರಹಿಸಲಿ. ಇಂತಹ ಭಜನಾ ಕಾರ್ಯಕ್ರಮ ಎರಡು ವರ್ಷಗಳ ಸಮಯದಲ್ಲಿ ನಿರಂತರವಾಗಿ ನಡೆಯಲಿ. ಭಜನಾ ಸಂಘಗಳು ಬೆಳೆಯಲಿ. ಎಲ್ಲ ಮನೆಗಳಲ್ಲಿ ನಿರಂತರ ಭಜನೆ ಆಗುವಂತಾಗಲಿ ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ ಅವರು ಹೇಳಿದರು. ಅವರು ಪರ್ಯಾಯ ಶ್ರೀ ಪುತ್ತಿಗೆ ಮಠದ ಆಶ್ರಯದಲ್ಲಿ ಶ್ರೀ ಧರ್ಮಸ್ಥಳContinue reading “ಭಗವಂತನಿಗೆ ಪ್ರಿಯವಾದ ಭಜನೆ ಮನೆ ಮನೆಗಳಲ್ಲಿ ಮೊಳಗಲಿ : ಪರ್ಯಾಯ ಶ್ರೀ ಪುತ್ತಿಗೆ ಮಠದ ದಿವಾನ ನಾಗರಾಜ ಆಚಾರ್ಯ*ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ವತಿಯಿಂದ ಪರ್ಯಾಯೋತ್ಸವದ ಪ್ರಯುಕ್ತ ಭಜನಾ ಸೇವೆ”