ಮೋದಿ ಮತ್ತೊಮ್ಮೆ’ ಗೋಡೆ ಬರಹಕ್ಕೆ ಉಡುಪಿಯಲ್ಲಿ ಸಿ.ಟಿ. ರವಿ ಚಾಲನೆ

ಉಡುಪಿ: ಮುಂದಿನ ಲೋಕಸಭಾ ಚುನಾವಣೆಯ ಪ್ರಯುಕ್ತ ‘ಮೋದಿ ಮತ್ತೊಮ್ಮೆ’ ಗೋಡೆ ಬರಹಕ್ಕೆ ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಉಡುಪಿಯ ಕಡಿಯಾಳಿಯಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಶಾಸಕ ಕೆ.ರಘುಪತಿ ಭಟ್, ಜಿಲ್ಲಾ ಉಪಾಧ್ಯಕ್ಷರುಗಳಾದ ರವಿ ಅಮೀನ್ ಬನ್ನಂಜೆ, ಪೆರಣಂಕಿಲ ಶ್ರೀಶ ನಾಯಕ್, ಬಿಜೆಪಿ ದ.ಕ. ಸಹ ಪ್ರಭಾರಿContinue reading “ಮೋದಿ ಮತ್ತೊಮ್ಮೆ’ ಗೋಡೆ ಬರಹಕ್ಕೆ ಉಡುಪಿಯಲ್ಲಿ ಸಿ.ಟಿ. ರವಿ ಚಾಲನೆ”

Design a site like this with WordPress.com
Get started