ಕಾಪು: ಉಡುಪಿ ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷರು ಇಂದು ಕಾಫು ಬಿಜೆಪಿ ಕಚೇರಿಗೆ ಪ್ರಥಮ ಭೇಟಿ ನೀಡಿದರು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಪ್ರಸ್ತಾವನೆ ಮಾತನಾಡಿ ನೂತನ ಅಧ್ಯಕ್ಷರಿಗೆ ಶುಭಹಾರೈಸಿದರು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್ ನೂತನ ಅಧ್ಯಕ್ಷರಿಗೆ ಅಭಿನಂದನಾ ಮಾತುಗಳನ್ನಾಡಿ ಶುಭಹಾರೈಸಿದರು. ನಂತರದಲ್ಲಿ ನೂತನ ಅಧ್ಯಕ್ಷರಿಗೆ ಗೌರವಾರ್ಪಣೆ ಮಾಡಲಾಯಿತು. ಹಾಗೂ ಈ ಸಂದರ್ಭದಲ್ಲಿ ರಾಜ್ಯ ಮಹಿಳಾಮೋರ್ಚದ ಪ್ರಧಾನಕಾರ್ಯದರ್ಶಿಯಾಗಿ ಆಯ್ಕೆಯಾದ ಶಿಲ್ಪಾ ಜಿ ಸುವರ್ಣ ಇವರಿಗೂContinue reading “ಉಡುಪಿ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾದ ಕಿಶೋರ್ ಕುಮಾರ್ ರವರು ಕಾಪು ಬಿಜೆಪಿ ಕಚೇರಿಗೆ ಭೇಟಿ”