ಉಡುಪಿ: ‘ಭ್ರಷ್ಟಾಚಾರಕ್ಕೆ ಇನ್ನೊಂದು ಹೆಸರು ಕಾಂಗ್ರೆಸ್’ ಎಂಬಂತೆ ಉಡುಪಿ ನಗರಸಭೆಯಲ್ಲಿ ಪ್ರಸಕ್ತ ಆಡಳಿತಾಧಿಕಾರಿ ಮತ್ತು ಪೌರಾಯುಕ್ತರ ಆಡಳಿತ ವ್ಯವಸ್ಥೆಯಲ್ಲಿ ಅಧಿಕಾರಿಗಳ ಭ್ರಷ್ಟಾಚಾರ, ಬ್ರೋಕರ್ ಹಾವಳಿ, ಕಳಪೆ ಕಾಮಗಾರಿ ಮಿತಿ ಮೀರಿದ್ದು, ಈ ಬಗ್ಗೆ ಬಿಜೆಪಿ ಮೇಲೆ ಗೂಬೆ ಕೂರಿಸುವ ಯತ್ನದಲ್ಲಿರುವ ಕಾಂಗ್ರೆಸ್ ನಗರಸಭಾ ಸದಸ್ಯ ರಮೇಶ್ ಕಾಂಚನ್ ಭ್ರಷ್ಟಾಚಾರ ಕುರಿತಂತೆ ಶಾಸಕರ ಬಹಿರಂಗ ಚರ್ಚೆಯ ಸವಾಲನ್ನು ಸ್ವೀಕರಿಸಲಿ ಎಂದು ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ತಿಳಿಸಿದ್ದಾರೆ. ನಗರಸಭೆ ಸಂಬಂಧಿಸಿದ ಖಾತಾ ಬದಲಾವಣೆ, ಇ-ಖಾತಾ, ಬ್ರೋಕರ್ ಹಾವಳಿ,Continue reading “ಉಡುಪಿ ನಗರಸಭೆಯ ಭ್ರಷ್ಟಾಚಾರದ ಕುರಿತು ರಮೇಶ್ ಕಾಂಚನ್ ಶಾಸಕರ ಬಹಿರಂಗ ಚರ್ಚೆಯ ಸವಾಲನ್ನು ಸ್ವೀಕರಿಸಲಿ : ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್”
Monthly Archives: January 2024
ಪ್ರಧಾನಿ ಮೋದೀಜಿ ಸರಕಾರದ ವಿವಿಧ ಯೋಜನೆಗಳ ಮಾಹಿತಿಯೊಂದಿಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆ
ಕಾಪು: ಪ್ರಧಾನಿ ಮೋದೀಜಿ ಸರಕಾರದ ವಿವಿಧ ಯೋಜನೆಗಳ ಮಾಹಿತಿಯೊಂದಿಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆ ಈ ಕೆಳಗಿನ ದಿನಾಂಕದಂದು ವಿವಿಧ ಪಂಚಾಯತ್ ಗಳಿಗೆ ಆಗಮಿಸಲಿದೆ. ಎಲ್ಲ ಗ್ರಾಮಪಂಚಾಯತ್ ಅಧ್ಯಕ್ಷರು ಗಳು, ಉಪಾಧ್ಯಕ್ಷರುಗಳು, ಸದಸ್ಯರುಗಳು ವಿಶೇಷ ಮುತುವರ್ಜಿ ವಹಿಸಿ ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಮಾಡಬೇಕು. ಪಕ್ಷದ ಎಲ್ಲ ಪದಾಧಿಕಾರಿಗಳು, ಕಾರ್ಯಕರ್ತರು ಈ ಸಭೆಗೆ ತಪ್ಪದೇ ಹಾಜರಾಗಬೇಕು ಅಲ್ಲದೆ ತಮ್ಮ ತಮ್ಮ ವಾರ್ಡ್ ಗಳಲ್ಲಿ ವ್ಯಾಪಕ ಪ್ರಚಾರ ನೀಡಿ ಯಾವುದೇ ಪಂಚಾಯತ್ ನಲ್ಲಿಯೂ 400-500 ಕ್ಕೆContinue reading “ಪ್ರಧಾನಿ ಮೋದೀಜಿ ಸರಕಾರದ ವಿವಿಧ ಯೋಜನೆಗಳ ಮಾಹಿತಿಯೊಂದಿಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆ”
ಉಡುಪಿ ಜಿಲ್ಲಾ ಬಿಜೆಪಿಯಿಂದ ಪಕ್ಷದ ಹಿರಿಯ ಮುಖಂಡ ಬಿ.ಸುಧಾಕರ ಶೆಟ್ಟಿಯವರಿಗೆ ಶ್ರದ್ಧಾಂಜಲಿ ಸಮರ್ಪಣೆ
ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಪಕ್ಷದ ಹಿರಿಯ ಮುಖಂಡ ಬಿ.ಸುಧಾಕರ ಶೆಟ್ಟಿಯವರ ಶ್ರದ್ಧಾಂಜಲಿ ಸಭೆಯು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಪಕ್ಷದ ಮುಖಂಡರು ಜನಾನುರಾಗಿ ಬಿ.ಸುಧಾಕರ ಶೆಟ್ಟಿಯವರ ತತ್ವಾದರ್ಶಗಳು ಮತ್ತು ಪಕ್ಷ ಸಂಘಟನೆಗೆ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸಿ ನುಡಿ ನಮನ ಸಲ್ಲಿಸಿದರು. ಅಗಲಿದ ಅವರ ದಿವ್ಯಾತ್ಮಕ್ಕೆ ಚಿರಶಾಂತಿಯನ್ನು ಕೋರಿ ಮೌನ ಪ್ರಾರ್ಥನೆಯ ಜೊತೆಗೆ ಅವರContinue reading “ಉಡುಪಿ ಜಿಲ್ಲಾ ಬಿಜೆಪಿಯಿಂದ ಪಕ್ಷದ ಹಿರಿಯ ಮುಖಂಡ ಬಿ.ಸುಧಾಕರ ಶೆಟ್ಟಿಯವರಿಗೆ ಶ್ರದ್ಧಾಂಜಲಿ ಸಮರ್ಪಣೆ”
ಅಯೋಧ್ಯೆ ಶ್ರೀರಾಮ ಮಂದಿರದ ವಿರುದ್ಧ ಕಾಂಗ್ರೆಸ್ ನಾಯಕರ ವರ್ತನೆ ಕಾಂಗ್ರೆಸ್ಸನ್ನು ಪ್ರಪಾತಕ್ಕೆ ತಳ್ಳಲಿದೆ : ಕುಯಿಲಾಡಿ
ಉಡುಪಿ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಭವ್ಯ ಶ್ರೀ ರಾಮ ಮಂದಿರ ನಿರ್ಮಾಣಗೊಂಡು ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠೆಗೆ ಸಜ್ಜಾಗುತ್ತಿರುವ ಸಂದರ್ಭದಲ್ಲಿ ವಿಚಲಿತಗೊಂಡಿರುವ ಕಾಂಗ್ರೆಸ್ ನಾಯಕರ ಶ್ರೀ ರಾಮ ಮಂದಿರ ವಿರೋಧಿ ವರ್ತನೆ ಕಾಂಗ್ರೆಸ್ಸನ್ನು ಪ್ರಪಾತಕ್ಕೆ ತಳ್ಳಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಹಿಂದುತ್ವದ ವಿರುದ್ಧ ಸದಾ ಕೆಂಡ ಕಾರುವ ಕಾಂಗ್ರೆಸ್ಸಿನ ವಿವಾದಿತ ನಾಯಕ ಬಿ.ಕೆ. ಹರಿಪ್ರಸಾದ್ ಮೂಲೆಗುಂಪಾಗುವ ಭಯದಿಂದ ಆಗಾಗ ತನ್ನ ಹರಕುContinue reading “ಅಯೋಧ್ಯೆ ಶ್ರೀರಾಮ ಮಂದಿರದ ವಿರುದ್ಧ ಕಾಂಗ್ರೆಸ್ ನಾಯಕರ ವರ್ತನೆ ಕಾಂಗ್ರೆಸ್ಸನ್ನು ಪ್ರಪಾತಕ್ಕೆ ತಳ್ಳಲಿದೆ : ಕುಯಿಲಾಡಿ”
ನಾಳೆ ಜ.6 ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ : ರಾಜ್ಯ ವಿಧಾನಸಭಾ ವಿಪಕ್ಷ ನಾಯಕ ಆರ್. ಅಶೋಕ್, ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಭಾಗಿ
ಉಡುಪಿ: ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ ನಾಳೆ ಜ.6 ಶನಿವಾರ ಬೆಳಿಗ್ಗೆ ಗಂಟೆ 11.30ಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ. ಈ ಸಭೆಯಲ್ಲಿ ರಾಜ್ಯ ವಿಧಾನ ಸಭೆಯ ವಿಪಕ್ಷ ನಾಯಕ ಆರ್. ಅಶೋಕ್, ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಬಾಗವಹಿಸಲಿದ್ದಾರೆ. ಮಧ್ಯಾಹ್ನ 3.00 ಗಂಟೆಗೆ ಸಿದ್ದಾಪುರ ಗ್ರಾಮ ಪಂಚಾಯತ್ ಬಳಿContinue reading “ನಾಳೆ ಜ.6 ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ : ರಾಜ್ಯ ವಿಧಾನಸಭಾ ವಿಪಕ್ಷ ನಾಯಕ ಆರ್. ಅಶೋಕ್, ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಭಾಗಿ”
ಬಿಜೆಪಿ ಹಿರಿಯ ಮುಖಂಡ ಬಿ.ಸುಧಾಕರ್ ಶೆಟ್ಟಿ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಸಂತಾಪ
ಉಡುಪಿ: ಜನಸಂಘದ ಕಾಲದಿಂದಲೂ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಜನಾನುರಾಗಿಯಾಗಿದ್ದ ಬಿಜೆಪಿ ಹಿರಿಯ ಮುಖಂಡ ಬಿ.ಸುಧಾಕರ್ ಶೆಟ್ಟಿ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಯಶಸ್ವೀ ಹೋಟೆಲ್ ಉದ್ಯಮಿಯಾಗಿ ಗುರುತಿಸಿಕೊಂಡು ಶಾರದಾ ಇಂಟರ್ನ್ಯಾಷನಲ್ ಹೋಟೆಲ್ ನ ಮಾಲಕರಾಗಿ ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಬಿ.ಸುಧಾಕರ್ ಶೆಟ್ಟಿಯವರು ಉಡುಪಿ ನಗರಸಭೆಯ ಉಪಾಧ್ಯಕ್ಷರಾಗಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ, ಮೂರು ಬಾರಿ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಜನಮಾನಸದಲ್ಲಿ ಅಪಾರ ಪ್ರೀತಿContinue reading “ಬಿಜೆಪಿ ಹಿರಿಯ ಮುಖಂಡ ಬಿ.ಸುಧಾಕರ್ ಶೆಟ್ಟಿ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಸಂತಾಪ”
ಭಜನೆಯಿಂದ ಸನಾತನ ಸಂಸ್ಕೃತಿಯ ಗತ ವೈಭವ ಅನಾವರಣ : ಯಶ್ಪಾಲ್ ಎ. ಸುವರ್ಣ
ಶ್ರೀಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು : ನೂತನ ಪದಾಧಿಕಾರಿಗಳ ಪದಗ್ರಹಣ ಉಡುಪಿ: ಭಜನಾ ಮಂಡಳಿಗಳು ಮಾದರಿ ಸಂಘಟನೆಯ ಮೂಲಕ ಏಕತೆಯನ್ನು ಸಾರುವ ಶೃದ್ಧಾ ಕೇಂದ್ರಗಳಾಗಿವೆ. ಭಜನೆಯಲ್ಲಿ ವಿಭಜನೆ ಇಲ್ಲ. ಭಜನೆಯಿಂದ ಸನಾತನ ಸಂಸ್ಕೃತಿಯ ಗತ ವೈಭವ ಅನಾವರಣಗೊಂಡಂತಾಗಿದೆ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಎ. ಸುವರ್ಣ ಹೇಳಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಬಲಪಾಡಿ ‘ಪ್ರಗತಿ ಸೌಧ’ ಸಭಾಂಗಣದಲ್ಲಿ ನಡೆದ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಇದರContinue reading “ಭಜನೆಯಿಂದ ಸನಾತನ ಸಂಸ್ಕೃತಿಯ ಗತ ವೈಭವ ಅನಾವರಣ : ಯಶ್ಪಾಲ್ ಎ. ಸುವರ್ಣ”
ಅಯೋಧ್ಯೆಯ ಶ್ರೀ ರಾಮ ಮಂದಿರ ಉದ್ಘಾಟನೆ ಪ್ರಯುಕ್ತ ಅಂಬಲಪಾಡಿ ಸ್ವಯಂ ಸೇವಕರಿಂದ ಸಾಮೂಹಿಕ ಪ್ರಾರ್ಥನೆ, ಮಂತ್ರಾಕ್ಷತೆ ವಿತರಣೆ
ಅಯೋಧ್ಯೆಯಲ್ಲಿ ಜ.22ರಂದು ನಡೆಯಲಿರುವ ಶ್ರೀ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಹಾಗೂ ಶ್ರೀ ರಾಮ ಮಂದಿರದ ಉದ್ಘಾಟನೆಯ ಪ್ರಯುಕ್ತ ಅಂಬಲಪಾಡಿ ನಗರ ಮತ್ತು ಗ್ರಾಮಾಂತರ ಭಾಗದ ರಾಮ ಭಕ್ತ ಸ್ವಯಂ ಸೇವಕರಿಂದ ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು. 9 ತಂಡಗಳ ನೇತೃತ್ವದಲ್ಲಿ ಅಯೋಧ್ಯೆಯ ಮಂತ್ರಾಕ್ಷತೆಯನ್ನು ಮನೆ ಮನೆಗೆ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ 9 ತಂಡಗಳ ಪ್ರಮುಖರು ಮತ್ತು ಸ್ವಯಂಸೇವಕರು ಉಪಸ್ಥಿತರಿದ್ದರು.