ಆಪತ್ಕಾಲದಲ್ಲಿ ಜಗತ್ತಿಗೆ ಭಾರತವೇ ಬೆಳಕು : ಉಡುಪಿ ಜಿಲ್ಲಾ ಬಿಜೆಪಿ

ಕೇಂದ್ರ ವಿತ್ತ ಸಚಿವೆ ಮಂಡಿಸಿದ ಕೇoದ್ರ ಬಜೆಟ್ ನೀರಸ ಜಗತ್ತಿಗೆ ‘ಭಾರತ ಒಂದೇ ಭರವಸೆ’ ಎಂಬ ಮಾತಿನಂತೆ ಉತ್ತರದಾಯಿಯಾಗಿ ಮೂಡಿ ಬಂದಿದೆ. ಯಾವುದೇ ಜನ ಮರುಳು ಕಾರ್ಯಕ್ರಮ ಇಲ್ಲದ ‘ಅಭಿವೃದ್ಧಿ ಒಂದೇ ಮಂತ್ರ’ ಎಂಬ ದೂರದೃಷ್ಠಿಯ ಬಜೆಟ್ ಇದಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಕೇಂದ್ರ ಬಜೆಟ್ ಕುರಿತು ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಫೆಡರಲ್ ಸಿಸ್ಟಮ್‌ನಲ್ಲಿರುವ ಭಾರತದಂತಹ ದೇಶದಲ್ಲಿ ಇಂತಹ ಬಜೆಟ್ ಮಂಡಿಸಲು ನಿಖರವಾದContinue reading “ಆಪತ್ಕಾಲದಲ್ಲಿ ಜಗತ್ತಿಗೆ ಭಾರತವೇ ಬೆಳಕು : ಉಡುಪಿ ಜಿಲ್ಲಾ ಬಿಜೆಪಿ”

ಕೇಂದ್ರ ಬಜೆಟ್ ದೇಶದ ಅಭಿವೃದ್ಧಿಗೆ ಇನ್ನಷ್ಟು ವೇಗ ನೀಡಲಿದೆ : ಕುಯಿಲಾಡಿ

ಉಡುಪಿ: ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರಕಾರ ಇಂದು ಮಂಡನೆ ಮಾಡಿದ ಕೇoದ್ರ ಬಜೆಟ್ ನಿಂದ ದೇಶದ ಅಭಿವೃದ್ಧಿಗೆ ಇನ್ನಷ್ಟು ವೇಗ ಸಿಗಲಿದೆ. ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ, ಸಣ್ಣ ನಗರಗಳಿಗೆ ಮೆಟ್ರೋ ವಿಸ್ತರಣೆ, ಭಾರತೀಯ ರೈಲ್ವೆಗೆ ಹೆಚ್ಚಿನ ಅನುದಾನ, ಹೊಸ ರೈಲ್ವೆ ಕಾರಿಡಾರ್ ನಿರ್ಮಾಣ, ದೇಶದ ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಅನುದಾನ ಮತ್ತು ಬಡವರಿಗೆ 3 ಲಕ್ಷ ಮನೆ ನಿರ್ಮಾಣದಂತಹ ಯೋಜನೆಯಿಂದ ದೇಶದ ಜನತೆಯ ಸಾಮಾಜಿಕ ಮತ್ತು ಆರ್ಥಿಕ ವ್ಯವಸ್ಥೆ ಉನ್ನತೀಕರಣವಾಗಲಿದೆ ಎಂದು ಬಿಜೆಪಿ ಉಡುಪಿContinue reading “ಕೇಂದ್ರ ಬಜೆಟ್ ದೇಶದ ಅಭಿವೃದ್ಧಿಗೆ ಇನ್ನಷ್ಟು ವೇಗ ನೀಡಲಿದೆ : ಕುಯಿಲಾಡಿ”

ಸ್ಪಷ್ಟ, ದೃಢ ನಿರ್ಧಾರದ ಅತ್ಯುತ್ತಮ ಬಜೆಟ್ : ಕಿಶೋರ್ ಕುಮಾರ್ ಕುಂದಾಪುರ

ದೇಶದ ವಿತ್ತ ಸಚಿವರು ಮಂಡಿಸಿದ ಕೇoದ್ರ ಬಜೆಟ್ ಸ್ಪಷ್ಟ, ದೂರಗಾಮಿ ಪರಿಣಾಮವುಳ್ಳ ಅತ್ಯುತ್ತಮ ಬಜೆಟ್ ಆಗಿದೆ. ಕೊಟ್ಟ ಮಾತಿನಂತೆ ನಡೆದುಕೊಂಡು ದೇಶವನ್ನು ಮುನ್ನಡೆಸಲು, ದೇಶದ ಆರ್ಥಿಕತೆಯನ್ನು ಪ್ರಪಂಚದ 3ನೇ ಅತಿ ದೊಡ್ಡ ಆರ್ಥಿಕತೆ ಮಾಡಲು ಇಂತಹ ಬಜೆಟ್ ಅತಿ ಮುಖ್ಯವಾಗಿದೆ. ಹತ್ತಿರದಲ್ಲೇ ಚುನಾವಣೆ ಇದ್ದರೂ ಯಾವುದೇ ಜನ ಮರುಳು ಕಾರ್ಯಕ್ರಮ ಮಂಡಿಸದೆ, ಯಾವುದೇ ಪ್ರಾದೇಶಿಕ ಪ್ರಾಮುಖ್ಯತೆ ನೀಡದೇ ದೇಶದ ಅಭಿವೃದ್ಧಿ ಒಂದೇ ಮೂಲ ಮಂತ್ರ ಎಂಬ ಧ್ಯೇಯ ವಾಕ್ಯದೊಂದಿಗೆ ಬಜೆಟ್ ಮಂಡಿಸಲಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷContinue reading “ಸ್ಪಷ್ಟ, ದೃಢ ನಿರ್ಧಾರದ ಅತ್ಯುತ್ತಮ ಬಜೆಟ್ : ಕಿಶೋರ್ ಕುಮಾರ್ ಕುಂದಾಪುರ”

Design a site like this with WordPress.com
Get started