ಜಿನ್ನಾ-ನೆಹರೂ ಕಲ್ಪನೆಯ ಭಾರತ ವಿಭಜನೆಯ ಕೂಗು ಕಾಂಗ್ರೆಸ್ಸಿನಿಂದ ಮತ್ತೊಮ್ಮೆ ಮೊಳಕೆಯೊಡೆದಿದೆ : ಕುಯಿಲಾಡಿ

ಅಂದು ಅಧಿಕಾರದ ದುರಾಸೆಯಿಂದ ದೇಶವನ್ನು ಒಡೆಯುವ ಕುಕೃತ್ಯಕ್ಕೆ ನೆಹರೂ-ಜಿನ್ನಾ ನಾoದಿ ಹಾಡಿದ್ದು ಕರಾಳ ಇತಿಹಾಸ. ಇಂದು ಅಧಿಕಾರದ ಲಾಲಸೆಯಿಂದ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ದಕ್ಷಿಣಕ್ಕೆ ಪ್ರತ್ಯೇಕ ರಾಷ್ಟ್ರದ ಕಲ್ಪನೆಯನ್ನು ತೇಲಿಬಿಟ್ಟಿರುವುದು ದೇಶದ್ರೋಹದ ಸಂಕೇತವಾಗಿದೆ ಎಂದು ನಿಳಬಿಜೆಪಿ ಉಡುಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಜನತೆ ಕಾಂಗ್ರೆಸ್ಸಿನ ಆಡಳಿತ ವೈಫಲ್ಯ ಮತ್ತು ವಿಭಜನಕಾರಿ ಧೋರಣೆಯನ್ನು ಕೂಲಂಕುಷವಾಗಿ ಗಮನಿಸುತ್ತಿರುವುದು ವಾಸ್ತವ. ಕಾಂಗ್ರೆಸ್ಸಿಗರಿಗೆ ಉತ್ತಮ ಆಡಳಿತಕ್ಕಿಂತ ದೇಶವನ್ನು ಒಡೆಯುವ ಕೃತ್ಯವೇ ಮುಖ್ಯ ಎನಿಸಿದೆ. ಇದು ಕಾಂಗ್ರೆಸ್ಸಿನ ಮೂಲContinue reading “ಜಿನ್ನಾ-ನೆಹರೂ ಕಲ್ಪನೆಯ ಭಾರತ ವಿಭಜನೆಯ ಕೂಗು ಕಾಂಗ್ರೆಸ್ಸಿನಿಂದ ಮತ್ತೊಮ್ಮೆ ಮೊಳಕೆಯೊಡೆದಿದೆ : ಕುಯಿಲಾಡಿ”

ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ‘ಪ್ರತ್ಯೇಕ ರಾಷ್ಟ್ರ’ದ ಹೇಳಿಕೆಯಿಂದ ಕಾಂಗ್ರೆಸಿಗರದ್ದು ‘ಭಾರತ್ ತೋಡೋ ಯಾತ್ರೆ’ ಎಂಬುದು ಸಾಬೀತಾಗಿದೆ : ಕಿಶೋರ್ ಕುಮಾರ್ ಕುಂದಾಪುರ

ಉಡುಪಿ: ಭಾರತ್ ಜೋಡೋ ಎಂದು ಬೊಗಳೆ ಬಿಡುತ್ತಿರುವ ಕಾಂಗ್ರೆಸ್ಸಿನ ನೈಜ ವಿಭಜನಕಾರಿ ಮನಸ್ಥಿತಿ ಮಗದೊಮ್ಮೆ ಬಟ್ಟಾಬಯಲಾಗಿದೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ‘ಭಾರತ್ ಜೋಡೋ ಯಾತ್ರೆ’ ಎಂದು ಹೆಸರಿಟ್ಟುಕೊಂಡು ದೇಶ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂಬುದು ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಅವರ ‘ದಕ್ಷಿಣಕ್ಕೆ ಪ್ರತ್ಯೇಕ ರಾಷ್ಟ್ರ’ದ ಹೇಳಿಕೆಯಿಂದ ಸಾಬೀತಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ‘ಏಕ್ ಭಾರತ್ ಶ್ರೇಷ್ಠ ಭಾರತ್’ ಧ್ಯೇಯ ವಾಕ್ಯದಡಿ 2047ಕ್ಕೆ ವಿಕಸಿತContinue reading “ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ‘ಪ್ರತ್ಯೇಕ ರಾಷ್ಟ್ರ’ದ ಹೇಳಿಕೆಯಿಂದ ಕಾಂಗ್ರೆಸಿಗರದ್ದು ‘ಭಾರತ್ ತೋಡೋ ಯಾತ್ರೆ’ ಎಂಬುದು ಸಾಬೀತಾಗಿದೆ : ಕಿಶೋರ್ ಕುಮಾರ್ ಕುಂದಾಪುರ”

Design a site like this with WordPress.com
Get started