ಬಿಜೆಪಿ ಹಿರಿಯ ಮುಖಂಡ, ಆರ್. ಎಸ್.ಎಸ್ ಧುರೀಣ ಸೋಮಶೇಖರ ಭಟ್ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ

ಉಡುಪಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಧುರೀಣ, ಬಿಜೆಪಿ ಹಿರಿಯ ಮುಖಂಡ, ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಸೋಮಶೇಖರ ಭಟ್ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ, ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿಯವರ ನಿಕಟವರ್ತಿ ಹಾಗೂ ಮಾಜಿ ಸಚಿವ ದಿ. ಡಾ! ವಿ.ಎಸ್. ಆಚಾರ್ಯ ಅವರ ಮಾರ್ಗದರ್ಶಕರಾಗಿದ್ದ ಸೋಮಶೇಖರ ಭಟ್ ಅವರು ಜಿಲ್ಲೆಯಲ್ಲಿ ಪಕ್ಷವನ್ನು ಸದೃಢವಾಗಿ ಕಟ್ಟಿ ಬೆಳೆಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದರು. ತುರ್ತು ಪರಿಸ್ಥಿತಿಯContinue reading “ಬಿಜೆಪಿ ಹಿರಿಯ ಮುಖಂಡ, ಆರ್. ಎಸ್.ಎಸ್ ಧುರೀಣ ಸೋಮಶೇಖರ ಭಟ್ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ”

ಬಿಜೆಪಿ ಕಾಪು ಕ್ಷೇತ್ರ ಗ್ರಾಮ್ ಚಲೋ ಕಾರ್ಯಕ್ರಮಕ್ಕೆ ಚಾಲನೆ

ಕಾಪು: ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರದ ಗ್ರಾಮ್ ಚಲೋ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು. ಕಾಪು ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಚಾಲನೆ ನೀಡಿದರು. ಜಿಲ್ಲಾ ಸಹಸಂಚಾಲಕರಾದ ವಿಜಯ್ ಕುಮಾರ್ ಉದ್ಯಾವರ ಪ್ರಸ್ತಾವನೆಗೈದರು. ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಚುನಾವಣಾ ಸಂಚಾಲಕರಾದ ಕುತ್ಯಾರು ನವೀನ್ ಶೆಟ್ಟಿ ಗ್ರಾಮ್ ಚಲೋ ಕಾರ್ಯಕ್ರಮದ ರೂಪುರೇಶೆಗಳನ್ನು ವಿವರಿಸಿದರು. ಕಾಪು ಮಂಡಲ ಸಂಚಾಲಕರಾದ ಮುರಳೀದರ್ ಪೈ ಕಾರ್ಯಕ್ರಮ‌ ನಿರೂಪಿಸಿದರು. ಈContinue reading “ಬಿಜೆಪಿ ಕಾಪು ಕ್ಷೇತ್ರ ಗ್ರಾಮ್ ಚಲೋ ಕಾರ್ಯಕ್ರಮಕ್ಕೆ ಚಾಲನೆ”

Design a site like this with WordPress.com
Get started