ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಭಜನಾ ಸಪ್ತಾಹಕ್ಕೆ ಚಾಲನೆ

ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಅಂಬಲಪಾಡಿ ಇದರ ಶ್ರೀ ವಿಠೋಬ ಭಜನಾ ಮಂದಿರದ 64ನೇ ವಾರ್ಷಿಕ ಭಜನಾ ಮಂಗಳೋತ್ಸವದ ಅಂಗವಾಗಿ ಭಜನಾ ಮಂದಿರದಲ್ಲಿ ಪ್ರಾರಂಭಗೊಂಡ ಭಜನಾ ಸಪ್ತಾಹಕ್ಕೆ ಸಂಘದ ಅಧ್ಯಕ್ಷ ಎ.ಶಿವಕುಮಾರ್ ಅಂಬಲಪಾಡಿ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಭಜನಾ ಸಂಚಾಲಕ ಕೆ.ಮಂಜಪ್ಪ ಸುವರ್ಣ, ಸಹ ಸಂಚಾಲಕ ಎ.ಮಾಧವ ಪೂಜಾರಿ, ಮಹಿಳಾ ಘಟಕದ ಸಂಚಾಲಕಿ ಗೋದಾವರಿ ಎಮ್. ಸುವರ್ಣ, ಸಹ ಸಂಚಾಲಕಿ ದೇವಕಿ ಕೆ.Continue reading “ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಭಜನಾ ಸಪ್ತಾಹಕ್ಕೆ ಚಾಲನೆ”

Design a site like this with WordPress.com
Get started