ಉಡುಪಿ: ಲೋಕಸಭಾ ಚುನಾವಣೆಯ ಪ್ರಯುಕ್ತ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಡುಪಿ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಪ್ರಭಾರಿಗಳು ಮತ್ತು ಸಂಚಾಲಕರನ್ನಾಗಿ ಈ ಕೆಳಗಿನಂತೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ನೇಮಕ ಮಾಡಿರುತ್ತಾರೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕುಂದಾಪುರ : ನಯನಾ ಗಣೇಶ್ (ಪ್ರಭಾರಿ), ಸತೀಶ್ ಪೂಜಾರಿ (ಸಂಚಾಲಕರು) ಉಡುಪಿ : ರಾಜೇಶ್ ಕಾವೇರಿ (ಪ್ರಭಾರಿ), ಗಿರೀಶ್ ಎಮ್. ಅಂಚನ್ (ಸಂಚಾಲಕರು)Continue reading “ಲೋಕಸಭಾ ಚುನಾವಣೆಗೆ ಬಿಜೆಪಿ ಸಜ್ಜು : ಉಡುಪಿ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಿಗೆ ಪ್ರಭಾರಿಗಳು ಮತ್ತು ಸಂಚಾಲಕರ ನೇಮಕ”
Daily Archives: February 14, 2024
ನಾಳೆ ಫೆ.15 ಸಂಜೆ 5.30ಕ್ಕೆ ಕಡಿಯಾಳಿಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಕಚೇರಿಯ ಉದ್ಘಾಟನೆ
ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಕಛೇರಿಯ ಉದ್ಘಾಟನಾ ಸಮಾರಂಭವು ನಾಳೆ ಫೆ.15 ಗುರುವಾರ ಸಂಜೆ ಗಂಟೆ 5.30ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯ ಬಳಿಯ ‘ಮಾಂಡವಿ ಟ್ರೇಡ್ ಸೆಂಟರ್’ ಸಂಕೀರ್ಣ ಕಡಿಯಾಳಿ ಇದರ ತಳ ಅಂತಸ್ತಿನಲ್ಲಿ ನಡೆಯಲಿದೆ. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಇವರ ಅಧ್ಯಕ್ಷತೆಯಲ್ಲಿ ಹಾಲಿ ಶಾಸಕರು ಮಾಜಿ ಸಚಿವರು ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಪ್ರಭಾರಿ ಅರಗ ಜ್ಞಾನೇಂದ್ರ ಇವರು ಚುನಾವಣಾ ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ಕೇಂದ್ರ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರುContinue reading “ನಾಳೆ ಫೆ.15 ಸಂಜೆ 5.30ಕ್ಕೆ ಕಡಿಯಾಳಿಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಕಚೇರಿಯ ಉದ್ಘಾಟನೆ”
ಡಾ! ಆಚಾರ್ಯ ಪಕ್ಷ ನಿಷ್ಠೆ, ದಕ್ಷತೆ, ಪ್ರಾಮಾಣಿಕತೆ ಕಾರ್ಯಕರ್ತರಿಗೆ ದಾರಿ ದೀಪ : ಲೋಕಸಭಾ ಚುನಾವಣಾ ಕ್ಲಸ್ಟರ್ ಸಂಚಾಲಕ ಎಮ್.ಬಿ. ಭಾನುಪ್ರಕಾಶ್
ಉಡುಪಿ ಜಿಲ್ಲಾ ಬಿಜೆಪಿಯಿಂದ ಡಾ! ವಿ.ಎಸ್. ಆಚಾರ್ಯ ಸಂಸ್ಮರಣೆ ಉಡುಪಿ: ನವ ಉಡುಪಿಯ ನಿರ್ಮಾತೃ, ಮಾಜಿ ಸಚಿವ ಡಾ! ವಿ.ಎಸ್. ಆಚಾರ್ಯ ರವರ ಪಕ್ಷ ನಿಷ್ಠೆ, ದಕ್ಷತೆ, ಬದ್ಧತೆ ಹಾಗೂ ಪ್ರಾಮಾಣಿಕತೆ ಪಕ್ಷದ ಕಾರ್ಯಕರ್ತರಿಗೆ ದಾರಿ ದೀಪ ಎಂದು ಲೋಕಸಭಾ ಚುನಾವಣಾ ಕ್ಲಸ್ಟರ್ ಸಂಚಾಲಕ (ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ) ಎಮ್.ಬಿ. ಬಾನುಪ್ರಕಾಶ್ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಡಾ! ವಿ.ಎಸ್. ಆಚಾರ್ಯ ಅವರ 12ನೇ ಪುಣ್ಯ ಸಂಸ್ಮರಣೆ ಕಾರ್ಯಕ್ರಮದಲ್ಲಿContinue reading “ಡಾ! ಆಚಾರ್ಯ ಪಕ್ಷ ನಿಷ್ಠೆ, ದಕ್ಷತೆ, ಪ್ರಾಮಾಣಿಕತೆ ಕಾರ್ಯಕರ್ತರಿಗೆ ದಾರಿ ದೀಪ : ಲೋಕಸಭಾ ಚುನಾವಣಾ ಕ್ಲಸ್ಟರ್ ಸಂಚಾಲಕ ಎಮ್.ಬಿ. ಭಾನುಪ್ರಕಾಶ್”
ಬಿಜೆಪಿ ಉಡುಪಿ ಜಿಲ್ಲೆ ಮತ್ತು ನಗರ ವತಿಯಿಂದ ಡಾ! ವಿ.ಎಸ್. ಆಚಾರ್ಯ ಪ್ರತಿಮೆಗೆ ಮಾಲಾರ್ಪಣೆ, ಪುಷ್ಪ ನಮನ
ಉಡುಪಿ: ಬಿಜೆಪಿ ಹಿರಿಯ ನಾಯಕ, ನವ ಉಡುಪಿಯ ನಿರ್ಮಾತೃ, ಮಾಜಿ ಗೃಹ ಸಚಿವ ಡಾ! ವಿ.ಎಸ್. ಆಚಾರ್ಯ ಅವರ 12ನೇ ಪುಣ್ಯ ಸಂಸ್ಮರಣೆಯ ಪ್ರಯುಕ್ತ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯ ಸಂಕೀರ್ಣ ಮಣಿಪಾಲದ ರಜತಾದ್ರಿಯ ಮುಂಭಾಗದಲ್ಲಿರುವ ಡಾ! ವಿ.ಎಸ್. ಆಚಾರ್ಯ ಅವರ ಪ್ರತಿಮೆಗೆ ಮಾಲಾರ್ಪಣೆಗೈದು ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿಯ ನಿಕಟಪೂರ್ವ ಶಾಸಕ ಕೆ.ರಘುಪತಿ ಭಟ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ಕೆ.ರಾಘವೇಂದ್ರ ಕಿಣಿ, ಡಾ! ವಿ.ಎಸ್. ಆಚಾರ್ಯರವರ ಪುತ್ರರಾದ ಡಾ! ರವಿರಾಜ್Continue reading “ಬಿಜೆಪಿ ಉಡುಪಿ ಜಿಲ್ಲೆ ಮತ್ತು ನಗರ ವತಿಯಿಂದ ಡಾ! ವಿ.ಎಸ್. ಆಚಾರ್ಯ ಪ್ರತಿಮೆಗೆ ಮಾಲಾರ್ಪಣೆ, ಪುಷ್ಪ ನಮನ”