ಉಡುಪಿ: ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ನೂತನ ತಂಡ ರಚನೆ ಆಗಿದೆ. ಜಿಲ್ಲಾ ಸಮಿತಿ ಮತ್ತು ಮಂಡಲ, ಮೋರ್ಚಾ, ಪ್ರಕೋಷ್ಠಗಳ ಸಹಿತ ಎಲ್ಲರೂ ತಮ್ಮ ಜವಾಬ್ದಾರಿಯನ್ನು ಅರಿತು ಒಂದು ಉತ್ತಮ ತಂಡವಾಗಿ ಕೆಲಸ ಮಾಡಬೇಕಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ನೂತನ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಪದಾಧಿಕಾರಿಗಳನ್ನು ಅಭಿನಂದಿಸಿ ಮಾತನಾಡಿದರು. ಬಿಜೆಪಿ ಕಾರ್ಯಕರ್ತ ಆಧಾರಿತ ಪಕ್ಷ. ಕಾರ್ಯಕರ್ತರ ಸಮರ್ಪಣಾಭಾವದ ಸೇವೆ ಮತ್ತುContinue reading “ಜವಾಬ್ದಾರಿಯನ್ನು ಅರಿತು ಒಂದು ತಂಡವಾಗಿ ಕೆಲಸ ಮಾಡೋಣ: ಕಿಶೋರ್ ಕುಮಾರ್ ಕುಂದಾಪುರ”