ಪರಿಶಿಷ್ಟ ಜನಾಂಗದ ಅಭಿವೃದ್ಧಿಗಾಗಿ ಮೀಸಲಾಗಿಟ್ಟ ಅನುದಾನವನ್ನು ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳಿಗೆ ದುರ್ಬಳಕೆ ಮಾಡಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಎಸ್.ಸಿ. ಮೋರ್ಚಾದ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು. ಪ್ರತಿಭಟನೆಯ ಬಳಿಕ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿ, ಅನುದಾನವನ್ನು ಇಲಾಖೆಗೆ ಹಿಂದಿರುಗಿಸಿರುವಂತೆ ಆಗ್ರಹ ಮಾಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾದ ಅಧ್ಯಕ್ಷ ಗೋಪಾಲ ಕಳಂಜೆ, ಉಪಾಧ್ಯಕ್ಷ ಅನಂದ ಮಟಪಾಡಿ, ಪ್ರಧಾನ ಕಾರ್ಯದರ್ಶಿಗಳಾದContinue reading “ಪ.ಜಾ. ಜನಾಂಗದ ಅಭಿವೃದ್ಧಿಗೆ ಮೀಸಲಾಗಿಟ್ಟ ಅನುದಾನದ ದುರ್ಬಳಕೆ; ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಪ್ರತಿಭಟನೆ, ಅನುದಾನ ಹಿoತಿರುಗಿಸಲು ಆಗ್ರಹ”
Daily Archives: February 24, 2024
ಬಿಜೆಪಿ ಯುವ ಮೋರ್ಚಾದ ನೂತನ ರಾಜ್ಯ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿಯವರಿಗೆ ಉಡುಪಿ ನಗರ ಬಿಜೆಪಿಯಿಂದ ಅಭಿನಂದನೆ
ಉಡುಪಿ: ಬಿಜೆಪಿ ಯುವ ಮೋರ್ಚಾದ ನೂತನ ರಾಜ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ವಿಖ್ಯಾತ್ ಶೆಟ್ಟಿಯವರನ್ನು ಬಿಜೆಪಿ ಉಡುಪಿ ನಗರ ವತಿಯಿಂದ ನಗರಾಧ್ಯಕ್ಷ ದಿನೇಶ್ ಅಮೀನ್ ರವರು ನಗರ ಕಛೇರಿಯಲ್ಲಿ ಶಾಲು ಹೊದೆಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯ ಗಿರೀಶ್ ಎಮ್. ಅಂಚನ್, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಅಕ್ಷಿತ್ ಶೆಟ್ಟಿ ಹೆರ್ಗ, ಉಡುಪಿ ನಗರ ಯುವ ಮೋರ್ಚಾ ಅಧ್ಯಕ್ಷ ರೋಶನ್ ಶೆಟ್ಟಿ, ಪ್ರಮುಖರಾದ ರಾಘವೇಂದ್ರ ಕುತ್ಪಾಡಿ, ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಪ್ರಜಿತ್ ಆಚಾರ್ಯ ಮುಂತಾದವರುContinue reading “ಬಿಜೆಪಿ ಯುವ ಮೋರ್ಚಾದ ನೂತನ ರಾಜ್ಯ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿಯವರಿಗೆ ಉಡುಪಿ ನಗರ ಬಿಜೆಪಿಯಿಂದ ಅಭಿನಂದನೆ”
‘ಯುವ ಚೌಪಾಲ್’ ಸಹಿತ ಸರಣಿ ಅಭಿಯಾನಗಳ ಯಶಸ್ಸಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಕರೆ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ದಾರವರ ಕರೆಯಂತೆ ಫೆ.23ರಿಂದ ಮಾ.5ರ ವರೆಗೆ ಉಡುಪಿ ಜಿಲ್ಲೆಯ ವಿಧ ಗ್ರಾಮಗಳಲ್ಲಿ ‘ನಮೋ ಯುವ ಭಾರತ’ ಅಭಿಯಾನದಡಿ ‘ಯುವ ಚೌಪಾಲ್’, 18ರಿಂದ 25 ವರ್ಷ ವಯೋಮಿತಿಯೊಳಗಿನ ಹೊಸ ಯುವ ಮತದಾರರ ‘ಯುವ ಸಂವಾದ’ ಕಾರ್ಯಕ್ರಮ ನಡೆಯಲಿದೆ. ಈ ಅಭಿಯಾನವು ಮೇ 25ರಂದು ಜಿಲ್ಲೆಯ ಎಲ್ಲಾ ಮಂಡಲಗಳಲ್ಲಿ ಶಾಸಕರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಂಡು, ಮಾ.3ರ ತನಕ ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ನಡೆಯಲಿದೆ. ಈ ಅಭಿಯಾನದ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದContinue reading “‘ಯುವ ಚೌಪಾಲ್’ ಸಹಿತ ಸರಣಿ ಅಭಿಯಾನಗಳ ಯಶಸ್ಸಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಕರೆ”