ಉಡುಪಿ: ಮುಂಬರಲಿರುವ ಲೋಕಸಭಾ ಚುನಾವಣೆ ದೇಶ ಕಟ್ಟುವ ಚುನಾವಣೆಯಾಗಿದೆ. ಚುನಾವಣಾ ನಿರ್ವಹಣಾ ಸಮಿತಿಯ ಸದಸ್ಯರು ಎಲ್ಲರನ್ನೂ ಜೊತೆಯಾಗಿಸಿಕೊಂಡು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ಬೂತ್ ಗೆಲ್ಲಿಸುವ ಗುರಿಯೊಂದಿಗೆ ಪಕ್ಷದ ವಿಜಯ ಯಾತ್ರೆಯನ್ನು ಮುಂದುವರಿಸಲು ಕಂಕಣಬದ್ಧರಾಗಿ ಶ್ರಮಿಸಬೇಕು ಎಂದು ಲೋಕಸಭಾ ಚುನಾವಣಾ ಕರಾವಳಿ-ಮಲೆನಾಡು ಕ್ಲಸ್ಟರ್ ಪ್ರಭಾರಿ ಎಮ್.ಬಿ. ಭಾನುಪ್ರಕಾಶ್ ಹೇಳಿದರು. ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾ ಲೋಕಸಭಾ ಚುನಾವಣಾ ಕಾರ್ಯಾಲಯದಲ್ಲಿ ನಡೆದ ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯContinue reading “ಬೂತ್ ಗೆಲ್ಲುವ ಗುರಿಯೊಂದಿಗೆ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳೋಣ : ಕ್ಲಸ್ಟರ್ ಪ್ರಭಾರಿ ಎಮ್.ಬಿ. ಭಾನುಪ್ರಕಾಶ್”