ಉಡುಪಿ, ಫೆ.28: ಕಾಂಗ್ರೆಸ್ಸಿನ ನೂತನ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಗೆಲುವಿನ ಸಂಭ್ರಮಾಚಾರಣೆಯಲ್ಲಿ ಕಾಂಗ್ರೆಸ್ ಬೆಂಬಲಿಗರಿಂದ ನಡೆದ ದೇಶ ವಿರೋಧಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆಯನ್ನು ಖಂಡಿಸಿ, ಉಡುಪಿ ಜಿಲ್ಲಾ ಬಿಜೆಪಿ ಮತ್ತು ಬಿಜೆಪಿ ಜಿಲ್ಲಾ ಯುವ ಮೋರ್ಚಾ ನೇತೃತ್ವದಲ್ಲಿ ಉಡುಪಿಯ ಬ್ರಹ್ಮಗಿರಿ ಸರ್ಕಲ್ ಬಳಿ ಬೃಹತ್ ಪ್ರತಿಭಟನಾ ಸಭೆ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ ನಡೆಯಿತು. ಬೃಹತ್ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಉಡುಪಿ ಶಾಸಕ ಯಶ್ಪಾಲ್ ಎ.ಸುವರ್ಣ, ಬಿಜೆಪಿ ಯುವ ಮೋರ್ಚಾ ರಾಜ್ಯContinue reading “ಕಾಂಗ್ರೆಸ್ ಬೆಂಬಲಿಗರ ಪಾಕ್ ಪರ ಘೋಷಣೆಯನ್ನು ಖಂಡಿಸಿ ಬಿಜೆಪಿ ಜಿಲ್ಲಾ ಯುವ ಮೋರ್ಚಾದಿಂದ ಬೃಹತ್ ಪ್ರತಿಭಟನೆ, ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ”