ಕಾಂಗ್ರೆಸ್ ಆಡಳಿತ ವೈಫಲ್ಯದಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿತ, ಅರಾಜಕತೆ ಸೃಷ್ಟಿ: ಕಿಶೋರ್ ಕುಮಾರ್ ಕುಂದಾಪುರ

ಉಡುಪಿ: ಗ್ಯಾರಂಟಿಗಳ ಆಸರೆಯಿಂದ ಅಧಿಕಾರಕ್ಕೇರಿದ ಕಾಂಗ್ರೆಸ್, ಗ್ಯಾರಂಟಿಗಳನ್ನು ಘೋಷಿಸಿದಂತೆ ಯಥಾವತ್ತಾಗಿ ಜಾರಿ ಮಾಡದೆ ರಾಜ್ಯದ ಜನತೆಗೆ ಮಂಕು ಬೂದಿ ಎರಚಿದೆ. ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿರುವ ಕಾಂಗ್ರೆಸ್ ಒಂದೇ ವರ್ಗದ ಅತಿಯಾದ ಓಲೈಕೆಯಲ್ಲಿ ತೊಡಗಿದೆ. ಪ್ರಜಾಪ್ರಭುತ್ವದ ದೇಗುಲ ವಿಧಾನಸೌಧದ ಒಳಗೆ ದೇಶದ್ರೋಹಿ ಘೋಷಣೆ ಕೂಗಿದವರ ವಿರುದ್ಧ ಯಾವುದೇ ಕಟ್ಟುನಿಟ್ಟಿನ  ಕ್ರಮ ಜರಗಿಸದೆ ದೇಶ ವಿರೋಧಿ ನೀತಿ ಅನುಸರಿಸಿರುವುದು ಸ್ಪಷ್ಟವಾಗಿದೆ. ಕಾಂಗ್ರೆಸ್ ಪಕ್ಷ ಘೋಷಿಸಿದ ಗ್ಯಾರಂಟಿಗಳಿಗೆ ಹಾಗೂ ಜಾಹೀರಾತುಗಳಿಗೆ ರಾಜ್ಯದ ಜನತೆಯ ತೆರಿಗೆ ಹಣವನ್ನು ಪೋಲು ಮಾಡುತ್ತಿರುವ ಸರಕಾರ ಬೊಕ್ಕಸವನ್ನುContinue reading “ಕಾಂಗ್ರೆಸ್ ಆಡಳಿತ ವೈಫಲ್ಯದಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿತ, ಅರಾಜಕತೆ ಸೃಷ್ಟಿ: ಕಿಶೋರ್ ಕುಮಾರ್ ಕುಂದಾಪುರ”

Design a site like this with WordPress.com
Get started