ಉಡುಪಿ: ಫೆ.27ರಂದು ರಾಜ್ಯಸಭೆ ಚುನಾವಣೆಯ ಫಲಿತಾಂಶ ಘೋಷಣೆಯ ಸಂದರ್ಭದಲ್ಲಿ ಕಾಂಗ್ರೆಸ್ಸಿನ ನಾಜೀರ್ ಹುಸೇನ್ ಗೆಲುವನ್ನು ಸಂಭ್ರಮಿಸುವ ಭರದಲ್ಲಿ ಅವರ ಬೆಂಬಲಿಗರೆನ್ನಲಾದ ವ್ಯಕ್ತಿಗಳು ವಿಧಾನ ಸೌಧದ ಆವರಣದೊಳಗೆ ಪಾಕಿಸ್ತಾನ್ ಜಿಂದಾಬಾದ್ ಎಂಬ ದೇಶದ್ರೋಹಿ ಘೋಷಣೆ ಕೂಗಿದ್ದರೂ, ಕಾಂಗ್ರೆಸ್ ಮುಖಂಡರು ಅಂತಹ ಭಯೋತ್ಪಾದಕರ ಪರವಾಗಿ ನಿಂತು ಘಟನೆಯನ್ನು ಅಲ್ಲಗಳೆದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಬಿಜೆಪಿ ದಾಖಲಿಸಿದ ದೂರಿನನ್ವಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಎಸ್ಎಲ್ ವರದಿಯನ್ನಾಧರಿಸಿ ಪೋಲೀಸರು ಮೂರು ಮಂದಿ ದೇಶದ್ರೋಹಿಗಳನ್ನು ಬಂಧಿಸಿರುವ ಪ್ರಕ್ರಿಯೆಯಿಂದ ಕಾಂಗ್ರೆಸ್ಸಿನ ಒಂದೇ ಕೋಮಿನ ಅತಿಯಾದ ಓಲೈಕೆಗೆ ತಕ್ಕ ಶಾಸ್ತಿಯಾದಂತಾಗಿದೆContinue reading “ಪಾಕ್ ಪರ ಘೋಷಣೆ ಕೂಗಿದ ಭಯೋತ್ಪಾದಕರ ಬಂಧನದಿಂದ ಕಾಂಗ್ರೆಸ್ಸಿನ ಒಂದೇ ಕೋಮಿನ ಅತಿಯಾದ ಓಲೈಕೆಗೆ ತಕ್ಕ ಶಾಸ್ತಿಯಾದಂತಾಗಿದೆ : ಕಿಶೋರ್ ಕುಮಾರ್ ಕುಂದಾಪುರ”