ವಿಧಾನ ಸೌಧದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದವರ ಬಗ್ಗೆ ನಿಮ್ಮ ನಿಲುವೇನು? ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್ ಪ್ರಶ್ನೆ

ಉಡುಪಿ: ರಾಜ್ಯ ಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ನ ನಾಸೀರ್ ಹುಸೇನ್‌ ಸಂಭ್ರಮಾಚರಣೆ ಸಂದರ್ಭದಲ್ಲಿ ಅವರ ಬೆಂಬಲಿಗರು ವಿಧಾನ ಸೌಧದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಎಂಬ ಘೋಷಣೆ ಕೂಗಿದ ಬಗ್ಗೆ ವರದಿ ಮಾಡಿದ ಪತ್ರಕರ್ತರ ವಿರುದ್ಧ ಮಾತನಾಡಿದ್ದ ಎಂ.ಜಿ‌. ಹೆಗ್ಡೆ ನಡೆಯನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಕ್ರಮವನ್ನು ಪ್ರಶ್ನಿಸಿ ಪತ್ರಿಕಾ ಹೇಳಿಕೆ ನೀಡಿದ್ದ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಅವರಿಗೆ ವಿಧಾನ ಸೌಧದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆContinue reading “ವಿಧಾನ ಸೌಧದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದವರ ಬಗ್ಗೆ ನಿಮ್ಮ ನಿಲುವೇನು? ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್ ಪ್ರಶ್ನೆ”

Design a site like this with WordPress.com
Get started