ಪಕ್ಷಾಂತರವೇ ಜಯಪ್ರಕಾಶ್ ಹೆಗ್ಡೆ ಸಾಧನೆ : ಲಾಲಾಜಿ ಆರ್. ಮೆಂಡನ್

ಉಡುಪಿ: ಬಿಜೆಪಿ ಸರಕಾರದ ಅವಧಿಯ ಸಾಧನೆಗಳನ್ನು ತನ್ನದೇ ಸಾಧನೆ ಎಂದು ಬಿಂಬಿಸುತ್ತಾ ಯಾವುದೇ ತತ್ವ ಸಿದ್ದಾಂತವಿಲ್ಲದೆ ಅಧಿಕಾರದ ಲಾಲಸೆಯಿಂದ ಪಕ್ಷದಿಂದ ಪಕ್ಷಕ್ಕೆ ಹಾರುವ ಪಕ್ಷಾಂತರವೇ ಜಯಪ್ರಕಾಶ್ ಹೆಗ್ಡೆಯವರ ಸಾಧನೆಯಾಗಿದೆ ಎಂದು ಕಾಪು ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್ ತಿಳಿಸಿದ್ದಾರೆ. ಅವರು ಹಿರಿಯಡ್ಕ ದೇವಾಡಿಗರ ಸಭಾ ಭವನದಲ್ಲಿ ನಡೆದ ಬಿಜೆಪಿ ಹಿರಿಯಡ್ಕ ಮಹಾ ಶಕ್ತಿಕೇಂದ್ರ ವ್ಯಾಪ್ತಿಯ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಬಿಜೆಪಿ ಆಡಳಿತಾವಧಿಯಲ್ಲಿ ನಡೆದ ಮಲ್ಪೆ ಬಂದರು ಮತ್ತು ಹೆಜಮಾಡಿ ಬಂದರು ಅಭಿವೃದ್ಧಿಯನ್ನು ತನ್ನ ಸಾಧನೆContinue reading “ಪಕ್ಷಾಂತರವೇ ಜಯಪ್ರಕಾಶ್ ಹೆಗ್ಡೆ ಸಾಧನೆ : ಲಾಲಾಜಿ ಆರ್. ಮೆಂಡನ್”

Design a site like this with WordPress.com
Get started