ದೇಶದಲ್ಲಿ ಆದರ್ಶ ರಾಜಕಾರಣಿ , 2 ಲಕ್ಷ ಮತಗಳ ಅಂತರದಿಂದ ಕೋಟ ಗೆಲ್ಲಿಸಿ : ಮಾಜಿ ಪ್ರಧಾನಿ ದೇವೇಗೌಡ ಮನವಿ

ಉಡುಪಿ-ಚಿಕ್ಕಮಗಳೂರು: ದೇಶದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಓರ್ವ ಆದರ್ಶ ಮತ್ತು ಪ್ರಾಮಾಣಿಕ ರಾಜಕಾರಣಿ. ಕೋಟರವರನ್ನು ಕನಿಷ್ಠ 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ ಎಂದು ನೆರೆದ ಜನಸ್ತೋಮದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರು ಮನವಿ ಮಾಡಿದರು. ಅವರು ಮೂಡಿಗೆರೆ ಅಡ್ಯoತಾಯ ರಂಗ ಮಂದಿರದಲ್ಲಿ ನಡೆದ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಜಂಟಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಭಾರತ ದೇಶದಲ್ಲಿ ನರೇಂದ್ರ ಮೋದಿಯವರನ್ನು ಸರಿಗಟ್ಟುವ ಮತ್ತೊಬ್ಬ ರಾಜಕಾರಣಿ ನನಗಂತೂ ಕಂಡು ಬರುತ್ತಿಲ್ಲ. ನನಗೆ ಜೀವನದಲ್ಲಿ ಪ್ರಧಾನ ಮಂತ್ರಿಯಾಗಬೇಕು, ಮುಖ್ಯಮಂತ್ರಿ ಆಗಬೇಕು,Continue reading “ದೇಶದಲ್ಲಿ ಆದರ್ಶ ರಾಜಕಾರಣಿ , 2 ಲಕ್ಷ ಮತಗಳ ಅಂತರದಿಂದ ಕೋಟ ಗೆಲ್ಲಿಸಿ : ಮಾಜಿ ಪ್ರಧಾನಿ ದೇವೇಗೌಡ ಮನವಿ”

Design a site like this with WordPress.com
Get started